BWSSBಯಲ್ಲಿ ವಿವಿಧ ಹುದ್ದೆಗಳಿವೆ, ಕೂಡಲೇ ಅರ್ಜಿ ಹಾಕಿ
ಬೆಂಗಳೂರು, ಮಾರ್ಚ್ 05: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB)ಯಲ್ಲಿ ಖಾಲಿ ಇರುವ ಗ್ರೂಪ್ 'ಬಿ' ಮತ್ತು 'ಸಿ' (Non Hyderabad-Karnataka) ಬ್ಯಾಕ್ಲಾಗ್ (Backlog) ಹುದ್ದೆಗಳ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡದ (Schedule Tribe) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಖಾಲಿ ಇರುವ 26 ಹುದ್ದೆಗಳಿಗೆ ಆಸಕ್ತರಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಏಪ್ರಿಲ್ 5.2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಸಂಸ್ಥೆ ಹೆಸರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB)
ಹುದ್ದೆ ಹೆಸರು: ಸಹಾಯಕ ಅಭಿಯಂತರ ,ಕಿರಿಯ ಅಭಿಯಂತರ,ಸಹಾಯಕ ,ಕಿರಿಯ ಸಹಾಯಕ ,ಮಾಪನ ಓದುಗ ,ಎರಡನೇ ದರ್ಜೆ ಉಗ್ರಾಣ ಪಾಲಕ ,ಶೀಘ್ರಲಿಪಿಗಾರರು, ಇತ್ಯಾದಿ
ಉದ್ಯೋಗ ಸ್ಥಳ: ಕರ್ನಾಟಕದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಏಪ್ರಿಲ್ 05, 2019.

ಸಂಬಳ ನಿರೀಕ್ಷೆ :
* ಸಹಾಯಕ ಅಭಿಯಂತರ (ಸಿವಿಲ್),ಸಹಾಯಕ ಅಭಿಯಂತರ ( ಎಲೆಕ್ಟ್ರಿಕಲ್),ಸಹಾಯಕ ಅಭಿಯಂತರ (ಮೆಕ್ಯಾನಿಕಲ್)-29, 780/- ರಿಂದ 64,680/-ರೂ,
* ಕಿರಿಯ ಅಭಿಯಂತರ (ಸಿವಿಲ್),ಕಿರಿಯ ಅಭಿಯಂತರ (ಎಲೆಕ್ಟ್ರಿಕಲ್)- 21,880/- ರಿಂದ 55,680/- ರೂ,
* ಸಹಾಯಕ,ಶೀಘ್ರಲಿಪಿಗಾರರು- 19,260/-ರಿಂದ 52,880/- ರೂ,
* ಕಿರಿಯ ಸಹಾಯಕ, ಮಾಪನ ಓದುಗ ,ಎರಡನೇ ದರ್ಜೆ ಉಗ್ರಾಣ ಪಾಲಕ-15,460/- ರಿಂದ 48,680/- ರೂ
ವಿದ್ಯಾರ್ಹತೆ: ಸಹಾಯಕ ಅಭಿಯಂತರ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ(ಸಿವಿಎಲ್, ಮೆಕ್ಯಾನಿಕಲ್ ಎಲೆಕ್ಟ್ರಿಕಲ್)
ಕಿರಿಯ ಅಭಿಯಂತರ : ಡಿಪ್ಲೋಮಾ(ಸಿವಿಎಲ್, ಎಲೆಕ್ಟ್ರಿಕಲ್)
ಸಹಾಯಕ : ಯಾವುದೇ ಪದವಿ
ಕಿರಿಯ ಸಹಾಯಕ : ಪಿಯುಸಿ ಜತೆಗೆ ಒಂದು ವರ್ಷದ ಕಂಪ್ಯೂಟರ್ ಕೋರ್ಸ್
ಮಾಪನ ಓದುಗ: ಪಿಯುಸಿ ಜೊತೆಗೆ 6 ತಿಂಗಳ ಕಂಪ್ಯೂಟರ್ ಕೋರ್ಸ್
ಎರಡನೇ ಡಿವಿಷನ್ ಉಗ್ರಾಣ ಪಾಲಕ : ಪಿಯುಸಿ ಜೊತೆಗೆ ಹುದ್ದೆಗೆ ಸಂಬಂಧಿಸಿದ ಕೋರ್ಸ್
ಶೀಘ್ರಲಿಪಿಗಾರರು: ಪಿಯುಸಿ, ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣ, ಒಂದು ವರ್ಷದ ಕಂಪ್ಯೂಟರ್ ಕಲಿಕೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 05, 2019
ಅರ್ಜಿಗಳನ್ನು bwssb.gov.in ವೆಬ್ ತಾಣದಲ್ಲಿ ನೀಡಿರುವ ಮಾರ್ಗದರ್ಶನದಂತೆ ಭರ್ತಿ ಮಾಡಿ ಆನ್ ಲೈನ್ ನಲ್ಲಿ ಸಲ್ಲಿಸಬಹುದು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications