ಕೆನರಾ ಬ್ಯಾಂಕಿನಲ್ಲಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 04: ಕೆನರಾಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ ಮ್ಯಾನೇಜರ್ ಸೆಕ್ಯುರಿಟಿ (ಮಿಡ್ಲ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್ -II) ಹುದ್ದೆಗಳಿವೆ. ಆಸಕ್ತರು ಆಗಸ್ಟ್ 10ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಖ್ಯೆ : 24
ಹುದ್ದೆ ಹೆಸರು: Manager-Security (MMGS-II)
* ಎಸ್ ಸಿ : 3
* ಎಸ್ ಟಿ :1
* ಒಬಿಸಿ: 6
* ಮೀಸಲಾತಿ ರಹಿತ : 14

ವಯೋಮಿತಿ : ಅಭ್ಯರ್ಥಿಗಳು 25 ವರ್ಷ ವಯಸ್ಸಿನವರಾಗಿರಬೇಕು 40 ವರ್ಷದೊಳಗಿರಬೇಕು (01/07/2015ಕ್ಕೆ ಅನ್ವಯ)
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಪಡೆದಿರಬೇಕು. ಅಥವಾ ತತ್ಸಮಾನ ಅರ್ಹತೆಯುಳ್ಳ ಪದವಿ.
ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ 500 ರು, ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ 100 ರು, ಕೆನರಾ ಬ್ಯಾಂಕಿನಲ್ಲಿ ಪಾವತಿಸಬಹುದು ಅಥವಾ NEFT ಮೂಲಕ ಹಣ ವರ್ಗಾವಣೆ ಮಾಡಬಹುದು.
ಅರ್ಜಿ ಸಲ್ಲಿಸಿದು ಹೇಗೆ?: ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಜೊತೆಗೆ ಶುಲ್ಕ ಕಟ್ಟಿದ್ದ ಚಲನ್, ಸ್ವಹಸ್ತಾಕ್ಷರವುಳ್ಳ ಜನ್ಮ ಪ್ರಮಾಣಪತ್ರ, ಅಂಕಪಟ್ಟಿಗಳು, ಎಸ್ಎಸ್ ಎಲ್ ಸಿ , ಪಿಯು ಹಾಗೂ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪರ ಮುಂತಾದವುಗಳನ್ನು ಲಗತ್ತಿಸಿ ಕವರ್ ಮೇಲೆ Application for the post of Manager-Security [MMGS-II] in Canara Bank" ಎಂದು ಬರೆದು
ಕೆಳಗಿನ ವಿಳಾಸಕ್ಕೆ ಕಳಿಸಬೇಕು:
The Senior Manager, Canara Bank,
Recruitment Cell, H R Wing, Head Office,
112, J C Road, Bangalore 560 002
ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ ಗೆ ಭೇಟಿ ಕೊಡಿ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10/08/2015
(ಒನ್ ಇಂಡಿಯಾ ಸುದ್ದಿ)
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications