ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ; ತಕ್ಷಣ ಅರ್ಜಿ ಹಾಕಿ
ಬೆಂಗಳೂರು, ಮೇ 24; ಕರ್ನಾಟಕ ರಾಜ್ಯ ಪೊಲೀಸ್ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 25/6/2021 ಅಂತಿಮ ದಿನಾಂಕವಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು 168cm ಎತ್ತರ ಇರಬೇಕು. ಆಯ್ಕೆಯಾದವರಿಗೆ ವೇತನ ಶ್ರೇಣಿ ರೂ. 23500-47650.
ಹಿರಿಯ, ಕಿರಿಯ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ
ಮಂಗಳೂರು ನಗರದಲ್ಲಿ 135 ಹುದ್ದೆಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 68 ಹುದ್ದೆಗಳು. ಉಡುಪಿ ಜಿಲ್ಲೆಯಲ್ಲಿ 81 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಟ 19 ವರ್ಷ. ಗರಿಷ್ಟ ವಯೋಮತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷಗಳು. ಎಸ್ಸಿ/ ಎಸ್ಟಿ/ ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷಗಳು.
ಬೆಳೆ ವಿಮಾ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿಗಳನ್ನು 25/5/2021 ರಿಂದ 25/6/2021ರ ತನಕ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಸಮೀಪದ ಅಂಚೆ ಕಚೇರಿಯಲ್ಲಿ ಪಾವತಿಸಬಹುದು.
Recommended Video
ಅರ್ಜಿ ಸಲ್ಲಿಸುವಾಗ ಬೇಕಾಗುವ ದಾಖಲೆಗಳು ಎಸ್ಎಸ್ಎಲ್ಸಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಪ್ರಮಾಣ ಪತ್ರ, ಗ್ರಾಮೀಣ ವಿಧ್ಯಾಭ್ಯಾಸ ಪ್ರಮಾಣ ಪತ್ರ, 4 ಪಾಸ್ಪೋರ್ಟ್ ಸೈಜ್ ಫೋಟೋ.