ಕೇಂದ್ರ ಮೀಸಲು ಪೊಲೀಸ್ ಪಡೆ ನೇಮಕಾತಿ: 13 ಹುದ್ದೆಗಳಿವೆ
ನವದೆಹಲಿ, ಸೆಪ್ಟೆಂಬರ್ 29: ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್(CRPF) 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಿದೆ. 800 ಪ್ಯಾರ ಮೆಡಿಕಲ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸೆಪ್ಟೆಂಬರ್ 29ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್(CRPF)
ಹುದ್ದೆ ಹೆಸರು: Commandant & Dy. Commandant ಹುದ್ದೆ
ಒಟ್ಟು ಹುದ್ದೆ: 13
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 23, 2021.
Commandant: 2 ಹುದ್ದೆ
Dy. Commandant: 11 ಹುದ್ದೆ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ

Commandant
ಸಂಬಳ ನಿರೀಕ್ಷೆ: 1,23,100 ರಿಂದ 2,15,900 ರು
Dy. Commandant:
ಸಂಬಳ ನಿರೀಕ್ಷೆ: 67,700 ರಿಂದ 2,08,700 ರು
ವಯೋಮಿತಿ: ಕನಿಷ್ಠ ವಯಸ್ಸು: 18 ವರ್ಷ. ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.
ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 09-08-2021
ಸಂದರ್ಶನ ದಿನಾಂಕ: ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 15,2021.
ಅರ್ಜಿ ಸಲ್ಲಿಸುವುದು ಹೇಗೆ?:
* ಸಿಆರ್ಪಿಎಫ್ ಮುಂತಾದ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣ (https://crpf.gov.in/rec/recruitment.htm)ಕ್ಕೆ ಭೇಟಿ ನೀಡಿ ಸೂಕ್ತ ಅರ್ಜಿ ನಮೂನೆ ಆಯ್ಕೆ ಮಾಡಿಕೊಳ್ಳಿ
* ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕಚೇರಿಗೆ ಯಾವುದೇ ರೀತಿ ಪತ್ರ ಅಥವಾ ಅರ್ಜಿಯಲ್ಲಿ ಬದಲಾವಣೆಗೆ ಮನವಿಯನ್ನು ಪುರಸ್ಕರಿಸಲಾಗುವುದಿಲ್ಲ.
* ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ನೀಡಿ ನೋಂದಾಯಿಸಿಕೊಳ್ಳುವುದು ಮುಖ್ಯ. ಬಿಎಸ್ಎಫ್ನಿಂದ ಅಧಿಕೃತ ಸಂದೇಶಗಳು ಮೊಬೈಲ್ ಹಾಗೂ ಮೇಲ್ ಐಡಿಗೆ ಬರಲಿದೆ.
ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ:
ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ (Pers)
Directorate General,CRPF
ಸಿಜಿಒ ಕಾಂಪ್ಲೆಕ್ಸ್, ಬ್ಲಾಕ್ ನಂ. 1
ಲೋಧಿ ರಸ್ತೆ, ನವದೆಹಲಿ -110003
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications