ಗೌರಿಬಿದನೂರಿನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ವಾಕ್ ಇನ್
ಬೆಂಗಳೂರು, ನವೆಂಬರ್ 16: ಎಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್ ಇಂಡಿಯಾ (ಇಸಿಐಎಲ್) ನ ಅಧಿಕೃತ ವೆಬ್ ತಾಣದಲ್ಲಿ 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 21ರಂದು ವಾಕ್ ಇನ್ ಸಂದರ್ಶನ ಆಯೋಜಿಸಲಾಗಿದೆ.
ಸಂಸ್ಥೆ : ಎಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್ ಇಂಡಿಯಾ (ಇಸಿಐಎಲ್)
ಹುದ್ದೆ ಹೆಸರು : ತಾಂತ್ರಿಕ ಸಹಾಯಕ, ವೈಜ್ಞಾನಿಕ ಸಹಾಯಕ
ಒಟ್ಟು ಹುದ್ದೆ: 10
ಉದ್ಯೋಗ ಸ್ಥಳ : ಗೌರಿಬಿದನೂರು (ಕರ್ನಾಟಕ)
ವಾಕ್ ಇನ್ ಸಂದರ್ಶನ ದಿನಾಂಕ : 21 ನವೆಂಬರ್ 2018

ವಿದ್ಯಾರ್ಹತೆ :
Technical Assistant : ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಪೂರ್ಣಾವಧಿ ಕೋರ್ಸ್ (ಶೇ60ರಷ್ಟು ಸರಾಸರಿ) ಮಾನ್ಯತೆ ಪಡೆದ ತಾಂತ್ರಿಕ ಮಹಾ ವಿದ್ಯಾಲಯದಿಂದ ಪಡೆದಿರಬೇಕು. ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯೂನಿಕೇಷನ್, ಇನ್ಸ್ಟೂಮೆಂಟೇಷನ್/ ಕಂಪ್ಯೂಟರ್ ಇಂಜಿನಿಯರಿಂಗ್
Scientific Assistant : ಬಿಎಸ್ ಸಿ ಮೂರು ವರ್ಷಗಳ ಪದವಿ ಗಣಿತ/ರಸಾಯನ ಶಾಸ್ತ್ರ/ಎಲೆಕ್ಟ್ರಾನಿಕ್ಸ್ (ಶೇ 60 ರಷ್ಟು ಸರಾಸರಿ ಅಂಕ), ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಇಂಗ್ಲೀಷ್, ಹಿಂದಿ ಭಾಷೆ ಬಲ್ಲವರಾಗಿರಬೇಕು, ಕಂಪ್ಯೂಟರ್ ಆಪರೇಷನ್ ನಿರ್ವಹಣೆ ಕಲಿತಿರಬೇಕು.
ವಯೋಮಿತಿ: 18 ರಿಂದ 25 ವರ್ಷ (31 ಅಕ್ಟೋಬರ್ 2018ರಂತೆ)
ಸಂಬಳ ನಿರೀಕ್ಷೆ: 17,654 ಪ್ರತಿ ತಿಂಗಳು
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ/ ಟ್ರೇಡ್ ಪರೀಕ್ಷೆ /ಪ್ರಾಕ್ಟಿಕಲ್
ವಾಕ್ ಇನ್ ಸಂದರ್ಶನ ದಿನಾಂಕ : 21 ನವೆಂಬರ್ 20148
ಸಂದರ್ಶನ ವಿಳಾಸ, ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications