ಕೊಪ್ಪಳ : ಗಂಗಾವತಿ ಐಟಿಐನಲ್ಲಿ ಕೆಲಸ ಖಾಲಿ ಇದೆ
ಕೊಪ್ಪಳ, ಆಗಸ್ಟ್ 23 : ಗಂಗಾವತಿಯಲ್ಲಿನ ಸರ್ಕಾರಿ ಕೈಗಾರಿಕಾ ಸಂಸ್ಥೆ (ಐಟಿಐ) ಪ್ರಸಕ್ತ ಸಾಲಿಗಾಗಿ ಅತಿಥಿ ಬೋಧಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು ಆಗಸ್ಟ್ 30 ಕೊನೆಯ ದಿನವಾಗಿದೆ.
ವಿದ್ಯುನ್ಮಾನ ದುರಸ್ತಿಗಾರ 2 ಹುದ್ದೆ, ಕಾರ್ಯಾಗಾರ ಲೆಕ್ಕ ಮತ್ತು ವಿಜ್ಞಾನ 1 ಹುದ್ದೆ, ಎಂಎಂವಿ 2 ಹುದ್ದೆ, ಮೆಕ್ ಅಗ್ರಿ ಮೆಕ್ 1 ಹುದ್ದೆ. ಈ ವೃತ್ತಿಗಳಿಗೆ ಖಾಯಂ ಸಿಬ್ಬಂದಿ ನೇಮಕಾತಿ ಆಗುವವರೆಗೆ ತಾತ್ಕಾಲಿಕವಾಗಿ ಅತಿಥಿ ಬೋಧಕರಾಗಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಬಹುದು.[ಆ.27ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ]

ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಸೇವೆಯಿಂದ ನಿವೃತ್ತಿಯಾಗಿರುವ ನೌಕರರೂ ಸಹ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಸಂಭಾವನೆ ನೀಡಲಾಗುತ್ತದೆ.[ಜಯದೇವ ಆಸ್ಪತ್ರೆ ನೇಮಕಾತಿ ವಿವರ, ಹೈ-ಕರ್ನಾಟಕಕ್ಕೆ ಆದ್ಯತೆ]
ಅರ್ಜಿ ಸಲ್ಲಿಸುವವರು ಮೆಕ್ಯಾನಿಕ್, ಎಲೆಕ್ಟ್ರಾನಿಕ್ಸ್ ಮತ್ತು ಆಟೋಮೊಬೈಲ್ನಲ್ಲಿ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಪಡೆದಿರಬೇಕು. ಆಸಕ್ತರು ದಾಖಲೆಗಳ 2 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಆ.30 ರೊಳಗಾಗಿ ಅರ್ಜಿ ಸಲ್ಲಿಸಬಹುದು ಅಥವಾ ಖುದ್ದಾಗಿ ಪ್ರಾಚಾರ್ಯರನ್ನು ಸಂಪರ್ಕಿಸಬಹುದು.
ಅಭ್ಯರ್ಥಿಗಳ ಆಯ್ಕೆಗೆ ಆಯಾ ವಿಭಾಗದಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಲ್ಲಿ ಪ್ರಾಚಾರ್ಯರ ನಿರ್ಧಾರವೇ ಅಂತಿಮ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications