IIMB Recruitment 2024: ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸಮಯ ಕಡಿಮೆ ಸಂಬಳ ಹೆಚ್ಚು- ಇಂದೇ ಅರ್ಜಿ ಸಲ್ಲಿಸಿ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಖಾಲಿ ಇರುವ 6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.
ಹೆಸರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು
ಖಾಲಿ ಹುದ್ದೆ: 6
ಸಂಬಳದ ವಿವರ: ಮಾಸಿಕ 38,000 ರಿಂದ 44000ರವರೆಗೆ ನೀಡಲಾಗುತ್ತದೆ.
ವಿದ್ಯಾರ್ಹತೆ :-
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಆಸಕ್ತರ ವಯಸ್ಸು:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಶುಲ್ಕ
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಉದ್ಯೋಗ ಸ್ಥಳ:
ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 22-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2024 ಸಂಜೆ ಐದು ಗಂಟೆಯವರೆಗೆ
ಆಯ್ಕೆ ಮಾಡುವ ವಿಧಾನ:
ಅರ್ಜಿ ಸಲ್ಲಿಸಿದವರನ್ನು ಲಿಖಿತ ಪರೀಕ್ಷೆ / ಸಂದರ್ಶನ / ಮೂಲ ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಹೆಸರು, ಎಸ್ಎಸ್ಎಲ್ಸಿ ಅಂಕಪಟ್ಟಿ, ವೈಯಕ್ತಿಕ ಮಾಹಿತಿಗಳು, ಇ-ಮೇಲ್ ವಿಳಾಸ, ಮೊಬೈಲ್ ನಂಬರ್, ವಿದ್ಯಾರ್ಹತೆ ದಾಖಲೆ, ಕಾರ್ಯಾನುಭವ ದಾಖಲೆಗಳು ಅಗತ್ಯವಾಗಿ ಬೇಕು. ನೇರವಾಗಿ ಅಪ್ಲೈ ಮಾಡಲು ಲಿಂಕ್ ಇಲ್ಲಿದೆ- https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1
ಅರ್ಜಿ ಸಲ್ಲಿಕೆಯ ಮಾಹಿತಿ
ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯಗೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಅರ್ಜಿಯನ್ನು ನೀವು ಈ
https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1 ಮೇಲೆ ಕ್ಲಿಕ್ ಮಾಡಿ ಸಲ್ಲಿಸಬೇಕು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications