IIMB Recruitment 2024: ಬೆಂಗಳೂರಿನಲ್ಲಿ ಬಂಪರ್ ಉದ್ಯೋಗ, ಲಕ್ಷ-ಲಕ್ಷ ಪ್ಯಾಕೇಜ್, ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು, ಜನವರಿ 15: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIMB) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಉದ್ಯೋಗ ಹುಡುತ್ತಿರುವ ನಿರುದ್ಯೋಗಿ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಗಿದೆ.
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIMB) ವಿವಿಧ ಅನೇಕ ಕನ್ಸಲ್ಟೆಂಟ್- COO ಹುದ್ದೆಗಳು ಖಾಲಿ ಇವೆ. ಆಸಕ್ತರು ಅರ್ಹ ಅಭ್ಯರ್ಥಿಗಳು ಈ ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿಶೇಷವೇನೆಂದರೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ಸಿಲಿದೆ. ಇದೇ ತಿಂಗಳ ಜನವರಿ 20 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ.

ಅರ್ಜಿ ಸಲ್ಲಿಕೆಗು ಮೊದಲು ನೀವು ಹುದ್ದೆಗೆ ಬೇಕಾದ ಶೈಕ್ಷಣಿಕ ಅರ್ಹತೆ, ವೇತನ ಸೇರಿದಂತೆ ನೇಮಕಾತಿಯ ಎಲ್ಲ ಸಂಪೂಣ್ ಮಾಹಿತಿ ತಿಳಿದುಕೊಳ್ಳಿ. ಇಲ್ಲವೇ ಅಧಿಕೃತ ವೆಬ್ಸೈಟ್ನಲ್ಲಿ (https://www.iimb.ac.in/job-opportunities) ಅಧಿಸೂಚನೆ ನೋಡಿಕೊಂಡು ಕೊನೆ ದಿನವರೆಗೆ ಕಾಯದೇ ಅರ್ಜಿ ಸಲ್ಲಿಸುಂತೆ ಸಂಸ್ಥೆ ತಿಳಿಸಿದೆ.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIMB)
ಹುದ್ದೆ ಹೆಸರು: ಕನ್ಸಲ್ಟೆಂಟ್ ಹುದ್ದೆ (ಸಿಒಒ)
ಮಾಸಿಕ ವೇತನ: ವಾರ್ಷಿಕ ಪ್ಯಾಕೇಜ್ 25 ಲಕ್ಷ ರೂಪಾಯಿ
ಪೋಸ್ಟಿಂಗ್ ಎಲ್ಲಿ: ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆ ದಿನ: ಜನವರಿ 20
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸಬೇಕಾದ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವ ಮಂಡಳಿಯಿಂದ ಪಬ್ಲಿಕ್ ಪಾಲಿಸಿ ಮತ್ತು ಮ್ಯಾನೇಜ್ಮೆಂಟ್/ ಎಕನಾಮಿಕ್ಸ್/ ಅಡ್ಮಿನಿಸ್ಟ್ರೇಶನ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ಮಿತಿ ವಿವರ
ಅರ್ಜಿ ಸಲ್ಲಿಸಲಿರುವ ಆಸಕ್ತ ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು ಎಂದು ಸೂಚಿಸಲಾಗಿದೆ. ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುವುದು ಎಂದು ಐಐಎಂಬಿ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ಸಂಸ್ಥೆಯು ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುತ್ತದೆ. ಅಲ್ಲಿ ಆಯ್ಕೆ ಆಗುವವರಿಗೆ ನಂತರದ ಹಂತದಲ್ಲಿ ಸಂದರ್ಶನ ನಡೆಸುತ್ತದೆ. ಅದಾದ ಬಳಿಕ ವಾರ್ಷಿಕವಾಗಿ ಅವರಿಗೆ, ವಾರ್ಷಿಕ ಪ್ಯಾಕೇಜ್ 25 ಲಕ್ಷ ರೂ. ವೇತನ ಸಹಿತ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಿದೆ.
ಅರ್ಜಿ ಶುಲ್ಕ
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ ಎಂದು ಸಂಸ್ಥೆ ತಿಳಿಸಿದೆ. ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ನೆನಪಿಡಬೇಕಾದ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ ದಿನ: ಜನವರಿ 09
ಅರ್ಜಿ ಸಲ್ಲಿಕೆ ಕೊನೆ ದಿನ: ಜನವರಿ 20
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications