IT Dept Jobs: ಆದಾಯ ತೆರಿಗೆ ಇಲಾಖೆಯಲ್ಲಿ ಅನೇಕ ಕೆಲಗಳು ಖಾಲಿ ಇವೆ
ಬೆಂಗಳೂರು, ಏಪ್ರಿಲ್ 28: ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಯಲ್ಲಿ (Income Tax Department) ಭಾರೀ ಉದ್ಯೋಗ ಅವಕಾಶ ಕಲ್ಪಿಸಿದೆ. ತನ್ನಲ್ಲಿ ಖಾಲಿ ಇರುವ ಅನೇಕ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆದಾಯ ತೆರಿಗೆ ಇಲಾಖೆ ಬಂಪರ್ ಉದ್ಯೋಗಾವಕಾಶ ಇದ್ದು, ಆಸಕ್ತರು ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಇಲಾಖೆಯಲ್ಲಿ ಒಟ್ಟು ಅನೇಕ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆ ಖಾಲಿ ಇವೆ. ಅರ್ಹರು ಮುಂದಿನ ತಿಂಗಳು ಮೇ 17ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಅಭ್ಯರ್ಥಿಗಳು ಅರ್ಹ ಸಲ್ಲಿಕೆ ಮೊದಲು ವಿದ್ಯಾರ್ಹತೆ, ವೇತನ, ಅರ್ಜಿ ಸಲ್ಲಿಕೆ ವಿಳಾಸ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿ ತಿಳಿಯಿರಿ.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಆದಾಯ ತೆರಿಗೆ ಇಲಾಖೆ
ಉದ್ಯೋಗ ಹೆಸರು: ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್
ಮಾಸಿಕ ವೇತನ: ನಿಗದಿ ಪಡಿಸಿಲ್ಲ
ಪೋಸ್ಟಿಂಗ್: ರಾಜಸ್ಥಾನ, ಭಾರತ
ಅರ್ಜಿ ಸಲ್ಲಿಕೆ ಕೊನೆ ದಿನ: 2024 ಮೇ 7
ಅರ್ಜಿ ಸಲ್ಲಿಕೆ ವಿಧಾನ: ಆಫ್ಲೈನ್
ಅರ್ಹ ಅಭ್ಯರ್ಥಿಗಳು ಅಧಿಸೂಚನೆ ನೋಡಿಕೊಂಡು ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ನಿಯಮಾನುಸಾರ ನೀಡಲಾಗುವುದು. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಆಯ್ಕೆ ಮಾಡಿ ವೇತನ ನಿಗದಿ ಮಾಡಲಾಗುತ್ತದೆ.
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಅಲ್ಲಿ ಆಯ್ಕೆಯಾಗುವವರಿಗೆ ನಂತರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಆಗುವವರಿಗೆ ರಾಜಸ್ಥಾನ ರಾಜ್ಯದ ಜೋಧ್ಪುರನಲ್ಲಿ ಪೋಸ್ಟಿಂಗ್ ನೀಡಲಾಗುವುದು.

ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳು ಸಮೇತ ಭರ್ತಿ ಮಾಡಿದ ಅರ್ಜಿಯನ್ನು ಇಲ್ಲಿ ತಿಳಿಸಲಾದ ವಿಳಾಸ, 'ಆದಾಯ ತೆರಿಗೆಯ ಮುಖ್ಯ ಆಯುಕ್ತರ ಕಚೇರಿ, 4ನೇ ಮಹಡಿ, ಆಯಕರ್ ಭವನ, ಸಬ್ ಸಿಟಿ ಸೆಂಟರ್, ಸವಿನಾ
ಉದಯ್ಪುರ- 313002' ಇಲ್ಲಿಗೆ ಮೇ 17 ರೊಳಗೆ ತಲುಪುವಂತೆ ಕಳಹಿಸಬೇಕು.
ನೆನಪಿಡಬೇಕಾದ ದಿನಗಳು
ಅರ್ಜಿ ಸಲ್ಲಿಕೆ ಆರಂಭ: 2024 ಏಪ್ರಿಲ್ 18
ಅರ್ಜಿ ಸಲ್ಲಿಸಲು ಕೊನೆಯ ದಿನ: 2024 ಮೇ 17
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications