Indian navy Recruitment 2023: ಭಾರತೀಯ ವಾಯುಪಡೆಯಲ್ಲಿ ಉದ್ಯೋಗವಕಾಶ
ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಮಾಹಿತಿ ಪಡೆದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೇಗೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಇರುವ ಶುಲ್ಕ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಇತರ ಎಲ್ಲಾ ಮಾಹಿತಿಯನ್ನು ಪಡೆಯಿರಿ.
ಇಲಾಖೆ ಹೆಸರು: ಭಾರತೀಯ ವಾಯುಪಡೆ (Indian navy)
ಹುದ್ದೆಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲ
ಹುದ್ದೆಗಳ ಹೆಸರು: ಡೈರೆಕ್ಟ್ ಎಂಟ್ರಿ ಪೆಟ್ಟಿ ಆಫೀಸರ್/ಚೀಫ್ ಪೆಟ್ಟಿ ಆಫೀಸರ್ (ಕ್ರೀಡಾ ಪ್ರವೆಶ)
ಉದ್ಯೋಗ ಸ್ಥಳ: ಅಖಿಲ ಭಾರತ

ಸಂಬಳ ಎಷ್ಟು?
ಭಾರತೀಯ ವಾಯುಪಡೆ (Indian navy)ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳೂ ರೂ.14600/-ಸಂಬಳ ನೀಡಲಾಗುವುದು.
ವಯೋಮಿತಿ
ಭಾರತೀಯ ವಾಯುಪಡೆ (Indian navy)ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 17.5 ವರ್ಷಗಳು ಮತ್ತು ಗರಿಷ್ಠ 25 (ಅಭ್ಯರ್ಥಿಗಳು 1-ನವೆಂಬರ್- 1998 ರಿಂದ 30 ಏಪ್ರಿಲ್ 2006 (ಎರಡು ದಿನಾಂಕಗಳನ್ನು ಒಳಗೊಂಡಂತೆ) ಮೀರಬಾರದು.
ಶೈಕ್ಷಣಿಕ ಅರ್ಹತೆ
ಭಾರತೀಯ ವಾಯುಪಡೆ (Indian navy)ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು/ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ
ವೈದ್ಯಕೀಯ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ
ಕಾರ್ಯದರ್ಶಿ, ಭಾರತೀಯ ನೌಕಾಪಡೆಯ ಕ್ರೀಡಾ ನಿಯಂತ್ರಣ ಮಂಡಳಿ, ಏಳನೇ ಮಹಡಿ, ಚಾಂಕ್ಯ ಭವನ, ಇಂಟಿಗ್ರೇಟೆಡ್ ಹೆಡ್ವ್ಕಾರ್ಟರ್ಸ್, MoD(ನೌಕಾಪಡೆ), ನವದೆಹಲಿ-11002
ಅರ್ಜಿ ಸಲ್ಲಿಸುವ ವಿಧಾನ :-
1. ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ
3.ಕೆಳಗಿನ ಆನ್ಲೈನ್/ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ
7.ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ
8.ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ
ಅರ್ಜಿ ಸಲ್ಲಿಸಲು ದಿನಾಂಕಗಳು
ಆಫ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ- 13 ಸೆಪ್ಟೆಂಬರ್ 2023
ಆಫ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 25 ಸೆಪ್ಟೆಂಬರ್ 2023
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ joinindiannavy.gov.inಗೆ ಭೇಟಿ ನೀಡಿ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications