Job Alert: ಡಿಸಿಸಿ ಬ್ಯಾಂಕ್ನಲ್ಲಿ 123 SDA ಹುದ್ದೆಗೆ ಅರ್ಜಿ ಆಹ್ವಾನ
ನಿರುದ್ಯೋಗಿ ಯುವಕರಿಗೆ ಸುರ್ವಣ ಅವಕಾಶ. ಸೌತ್ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ (SCDCC Bank)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆ ಹಾಗೂ ಕೊನೆಯ ದಿನಾಂಕದ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ದಕ್ಷಿಣ ಕನ್ನಡದ ನಿರುದ್ಯೋಗಿ ಯುವಕರಿಗೆ ಇದು ಸುವರ್ಣವಕಾಶವಾಗಿರಲಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರೈಸಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಇದರ ಲಾಭವನ್ನು ಪಡೆಯಬಹುದಾಗಿದೆ. ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ಖಾಲಿ ಇರುವ 123 ಎಸ್ಡಿಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜುಲೈ 18, 2024 ಆಗಿದೆ. ಉದ್ಯಗ ಸ್ಥಳ ಮಂಗಳೂರು ಆಗಿರಲಿದೆ.

ಡಿಸಿಸಿ ಬ್ಯಾಂಕ್ನ ಅಧಿಕೃತ ಸೂಚನೆಯ ಪ್ರಕಾರ ಅಭ್ಯರ್ಥಿಯ ಪ್ರಕಾರ, ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದಿರುವ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ
ಸೌತ್ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಸೂಚನೆಯಂತೆ ಸಾಮಾನ್ಯ ಅಭ್ಯರ್ಥಿಗಳ ವಯಸ್ಸು 35 ವರ್ಷ ಆಗಿರಬೇಕು. ಇನ್ನು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ. ಇನ್ನು ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗೆ ಐದು ವರ್ಷದ ಸಡಿಲಿಕೆ ನೀಡಲಾಗಿದೆ. 24,910 ರಿಂದ 55,655 ರೂಪಾಯಿ ವೇತನವರಲಿದೆ.
ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು 1180 ರೂ ಶುಲ್ಕವನ್ನು ಪಾವತಿಸಬೇಕು. ಅಲ್ಲದೆ ಎಸ್ಸಿ ಹಾಗೂ ಎಸ್ಟಿ ಅಭ್ಯರ್ಥಿಗಳು 590 ರೂ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಹಣವನ್ನು ಅಭ್ಯರ್ಥಿಗಳು ಡಿಡಿ ಮೂಲಕ ಪಾವಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು https://scdccbank.com/recruitment/ ವೆಬ್ ಸೈಟ್ಗೆ ಭೇಟಿ ನೀಡಿ ಅಗತ್ಯ ದಾಖಲೆಗಳು ಹಾಗೂ ಸ್ವ ವಿವರವನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಸಲಾಗುವುದು.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಈ ಕೆಳಕಂಡ ವಿಳಾಸಕ್ಕೆ ಕಳುಹಿಸುವುದು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಸೌತ್ ಕೆನರಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್
ಉತ್ಕೃಷ್ಟ ಸಹಕಾರಿ ಸೌಧ
ಪಿ.ಬಿ. ಸಂಖ್ಯೆ 721
ಕೊಡಿಯಾಲ್ಬೈಲ್
ಮಂಗಳೂರು - 575003
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications