ಆಗಸ್ಟ್ 27ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ
ಬೆಂಗಳೂರು, ಆಗಸ್ಟ್ 22 : ಬೆಂಗಳೂರಿನ ರೇವಾ ಯೂನಿರ್ವಸಿಟಿಯಲ್ಲಿ ಆ.27ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. 50ಕ್ಕೂ ಅಧಿಕ ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ.
ಬಾಗಲೂರು ಮುಖ್ಯರಸ್ತೆಯಲ್ಲಿರುವ ರೇವಾ ಯೂನಿರ್ವಸಿಟಿಯಲ್ಲಿ ಆಗಸ್ಟ್ 27ರ ಶನಿವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ. ಬಾಗಲೂರು ಕ್ರಾಸ್ ಮತ್ತು ನಾಗವಾರ ರಿಂಗ್ ರಸ್ತೆಯಿಂದ ಯೂನಿರ್ವಸಿಟಿಗೆ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಯಾವುದೇ ಪದವಿ, ಪಿಯುಸಿ, ಡಿಪ್ಲೊಮಾ, ಐಟಿಐ, ಎಸ್ಎಸ್ಎಲ್ಸಿ (ಪಾಸ್/ಫೇಲ್) ಆದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23626678.
ಪಾಲ್ಗೊಳ್ಳುವ ಕಂಪನಿಗಳು : ವೋಲ್ವೋ, ಐಟಿಸಿ, ವಿಪ್ರೋ ಇಂಜಿನಿಯರಿಂಗ್, ಆದಿತ್ಯ ಬಿರ್ಲಾ, ಟಾಟಾ ಮೋಟಾರ್ಸ್, ಎಲ್ಜಿ ಎಲೆಕ್ಟ್ರಾನಿಕ್ಸ್, ಆಕ್ಸಿಸ್ ಬ್ಯಾಂಕ್, ಟಿವಿಎಸ್ ಸೇರಿದಂತೆ 50ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ.
ಉದ್ಯೋಗವಕಾಶಗಳು
* ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ವಿಶೇಷ ರಿಸರ್ವ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಕೆಎಸ್ಆರ್ಪಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2016 ಕೊನೆಯ ದಿನಾಂಕವಾಗಿದೆ. [ವಿವರಗಳು ಇಲ್ಲಿವೆ]
* ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ವಿಶೇಷವಾಗಿ ಹೈದರಾಬಾದ್-ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅವಕಾಶ ನೀಡುತ್ತಿದೆ. ಸೆಪ್ಟೆಂಬರ್ 9ರಂದು ಸಂದರ್ಶನ ನಡೆಯುತ್ತಿದೆ.[ವಿವರಗಳು]
-
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
ಏಪ್ರಿಲ್ 9ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು












Click it and Unblock the Notifications