ಕರ್ನಾಟಕದ ಬ್ಯಾಂಕ್ ನೇಮಕಾತಿ: ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 14: ಕರ್ನಾಟಕ ಬ್ಯಾಂಕ್ 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮೇ 21, 2022ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಕರ್ನಾಟಕ ಬ್ಯಾಂಕ್
ಹುದ್ದೆ ಹೆಸರು: ಕ್ಲರ್ಕ್
ಹುದ್ದೆ ಸಂಖ್ಯೆ: ವಿವಿಧ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮೇ 21, 2022
ವಿದ್ಯಾರ್ಹತೆ:
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಶೇ 60(ಫಸ್ಟ್ ಕ್ಲಾಸ್) ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಯುಜಿಸಿ ಮಾನ್ಯತೆ ಯಾವುದೇ ವಿಶ್ವ ವಿದ್ಯಾಲಯದಿಂದ ತತ್ಸಮಾನ ಕೋರ್ಸ್ ಮುಗಿಸಿ ಕನಿಷ್ಠ ಶೇ 60ರಷ್ಟು ಅಂಕ ಗಳಿಸಿರಬೇಕು. ಮೇ 1, 2022ರೊಳಗೆ ಪದವಿ ಪಡೆದಿರ ತಕ್ಕದ್ದು. ಅಂತಿಮ ವರ್ಷದ ಪದವಿ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿರುವವರು ಅರ್ಜಿ ಸಲ್ಲಿಸಬೇಕಾಗಿಲ್ಲ.

ನೇಮಕಾತಿ ವಿವರ:
ಅಭ್ಯರ್ಥಿಗಳು ಆನ್ ಲೈನ್ ಪರೀಕ್ಷೆ ಎದುರಿಸಬೇಕಾಗುತ್ತದೆ. ಪರೀಕ್ಷೆಗಳನ್ನು ಜೂನ್ 2022ರಲ್ಲಿ ನಡೆಸುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುತ್ತದೆ. ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು, ಮುಂಬೈ, ಮೈಸೂರು, ನವದೆಹಲಿ, ಶಿವಮೊಗ್ಗ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
ವಯೋಮಿತಿ:
ಗರಿಷ್ಠ 26ವರ್ಷ(ಮೇ 1, 2022ರಂತೆ)
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿ: 700 ರು ಶುಲ್ಕ
ಎಸ್ ಸಿ, ಎಸ್ಟಿ ಅಭ್ಯರ್ಥಿ: 600 ರು ಶುಲ್ಕ
ಪ್ರಮುಖ ದಿನಾಂಕ:
ಆನ್ ಲೈನ್ ನೋಂದಣಿ ಹಾಗೂ ಅರ್ಜಿ ಶುಲ್ಕ ಪಾವತಿ ಆರಂಭ ದಿನಾಂಕ: ಮೇ 10
ಆನ್ ಲೈನ್ ಅರ್ಜಿ ಸಲ್ಲಿಕೆ ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: ಮೇ 21
ಅರ್ಜಿ ಸಲ್ಲಿಸುವ ವಿಧಾನ
* ಕರ್ನಾಟಕ ಬ್ಯಾಂಕ್ ಅಧಿಕೃತ ವೆಬ್ ತಾಣ(karnatakabank.com)ಕ್ಕೆ ಭೇಟಿ ಕೊಡಿ
* ಕೆರಿಯರ್ ವಿಭಾಗಕ್ಕೆ ತೆರಳಿ ನೋಂದಾಯಿಸಿಕೊಳ್ಳಿ
* ಹುದ್ದೆಗೆ ಸಂಬಂಧಪಟ್ಟ ಅರ್ಜಿಯನ್ನು ಭರ್ತಿ ಮಾಡಿ
* ಅರ್ಜಿಗೆ ಅಗತ್ಯವಿರುವ ದಾಖಲೆಗಳನ್ನು ಒದಗಿಸಿ
* ಅರ್ಜಿ ಶುಲ್ಕವನ್ನು ಪಾವತಿಸಿ
* ಭರ್ತಿಯಾಗಿ ಅರ್ಜಿಯಲ್ಲಿ ಸಲ್ಲಿಸಿ
* ಸಲ್ಲಿಸಿದ ಅರ್ಜಿಯ ಪ್ರಿಂಟ್ ಔಟ್ ತೆಗೆದಿರಿಸಿಕೊಳ್ಳಿ
ಹೆಚ್ಚಿನ ವಿವರಗಳನ್ನು ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ (https://ibpsonline.ibps.in/kblcapr22/)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications