KFD Recruitment 2023: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ, ಇಂದೇ ಅರ್ಜಿ ಹಾಕಿ
ಕರ್ನಾಟಕ ಅರಣ್ಯ ಇಲಾಖೆ(KFD)ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಮಾಹಿತಿ ಪಡೆದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೇಗೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಇರುವ ಶುಲ್ಕ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಇತರ ಎಲ್ಲಾ ಮಾಹಿತಿಯನ್ನು ಪಡೆಯಿರಿ.
ಇಲಾಖೆ ಹೆಸರು: ಕರ್ನಾಟಕ ಅರಣ್ಯ ಇಲಾಖೆ (KFD)
ಹುದ್ದೆಗಳ ಸಂಖ್ಯೆ: 310
ಹುದ್ದೆಗಳ ಹೆಸರು: ಅರಣ್ಯ ವೀಕ್ಷಕ
ಉದ್ಯೋಗ ಸ್ಥಳ: ಕರ್ನಾಟಕ
ಸಂಬಳದ ವಿವರ
ಕರ್ನಾಟಕ ಅರಣ್ಯ ಇಲಾಖೆ(KFD)ಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.21400-42000/- ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ
ಕರ್ನಾಟಕ ಅರಣ್ಯ ಇಲಾಖೆ(KFD)ಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 31- ಆಗಸ್ಟ್ 2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಮೀರಬಾರದು.
ವಯೋಮಿತಿ ಸಡಿಲಿಕೆ
2A, 2B,3A,3B, OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ: 125/-
SC/ST ಅಭ್ಯರ್ಥಿಗಳಿಗೆ: 45 /-

ಶೈಕ್ಷಣಿಕ ಅರ್ಹತೆ
ಕರ್ನಾಟಕ ಅರಣ್ಯ ಇಲಾಖೆ(KFD)ಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10th/SSLC ಪಾಸ್ ಆಗಿರಬೇಕು.
ಆಯ್ಕೆ ವಿಧಾನ
*ಲಿಖಿತ ಪರೀಕ್ಷೆ
*ಸಂದರ್ಶನ, ವೈದ್ಯಕೀಯ ಫಿಟ್ನೆಸ್ ಪರೀಕ್ಷೆ
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
• ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂ: 27 ಅಕ್ಟೋಬರ್ 2023
• ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಅಕ್ಟೋಬರ್ 2023
ಹೆಚ್ಚಿನ ಮಾಹಿತಿಗಾಗಿ kfdrecruitment.in ಗೆ ಭೇಟಿ ನೀಡಿ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications