ಕರ್ನಾಟಕ: ಅರಣ್ಯ ರಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ
ಬೆಂಗಳೂರು ಏಪ್ರಿಲ್ 19 : ಅರಣ್ಯ ಇಲಾಖೆಯಲ್ಲಿ 240 ಅರಣ್ಯ ರಕ್ಷಕ ಹುದ್ದೆಗಳಿಗೆ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳ 2012 ರಂತೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಯ: ಅರಣ್ಯ ರಕ್ಷಕ (240)
ವೇತನ ಶ್ರೇಣಿ: 11600 ರಿಂದ 21000 ರು. (ತಿಂಗಳಿಗೆ)
ವಿದ್ಯಾರ್ಹತೆ: ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ (12ನೇ ತರಗತಿ) ತೇರ್ಗಡೆಯಾಗಿರಬೇಕು.

ವಯೋಮಿತಿ: ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ಪ.ಜಾ/ಪ.ಪಂ/ಪ್ರ-1 ಅಭ್ಯರ್ಥಿಗಳಿಗೆ 32 ವರ್ಷ ಅರ್ಜಿ ಸಲ್ಲಿಕೆ ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸತಕ್ಕದ್ದು.
* ಆನ್-ಲೈನ್ ಮೂಲಕ ಅರ್ಜಿಯನ್ನು ದಿನಾಂಕ 15-05-2017 ರಿಂದ 14-06-2017 ರ ಅಪರಾಹ್ನ 4-30 ಗಂಟೆಯವರೆಗೆ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ: ಆನ್ ಲೈನ್ ಅರ್ಜಿ ಸಲ್ಲಿಸುವ ವಿಳಾಸ kfdrecruitment.in ಅರ್ಜಿ ಶುಲ್ಕ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100 + ಸೇವಾ ಶುಲ್ಕ ರೂ.15 /- ಪ.ಜಾ/ಪ.ಪಂ/ಪ್ರ-1 /ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.25 + ಸೇವಾ ಶುಲ್ಕ ರೂ.15 /- ಅರ್ಜಿ ಶುಲ್ಕವನ್ನು ಇ-ಪಾವತಿ ಸೌಲಭ್ಯವಿರುವ ಅಂಚೆ ಕಚೇರಿಯಲ್ಲಿ ಮುದ್ರಿತ ಅರ್ಜಿ ಪ್ರತಿಯನ್ನು ತೋರಿಸಿ, ಈ ಮೇಲೆ ಹೇಳಿರುವ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕ ಅಭ್ಯರ್ಥಿಗಳು ಪಾವತಿಸತಕ್ಕದ್ದು.
ಆಯ್ಕೆ ಪ್ರಕ್ರಿಯೆ: ಮೂಲ ದಾಖಲೆ/ಪ್ರಮಾಣ ಪತ್ರಗಳ ಪರಿಶೀಲನೆ, ದೇಹದಾರ್ಡ್ಯತೆ , ದೈಹಿಕ ತಾಳ್ವಿಕೆ, ದೈಹಿಕ ಕಾರ್ಯ ಸಮರ್ಥತೆ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ವಿಳಾಸ ಗಮನಿಸಿ.
ಇನ್ನು ಹೆಚ್ಚಿನ ವಿವರಣೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications