ಕರ್ನಾಟಕ ಹೈಕೋರ್ಟಿನಲ್ಲಿ 30 ಹುದ್ದೆಗಳಿವೆ, ಅರ್ಜಿ ಸಲ್ಲಿಸಿ
ಬೆಂಗಳೂರು, ಸೆ. 24: ಕರ್ನಾಟಕ ಹೈಕೋರ್ಟಿನಲ್ಲಿ2020ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಜಿಲ್ಲಾ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. 30 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆ ದಿನಾಂಕವಾಗಿದೆ.
ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ: District Judge
ಉದ್ಯೋಗ ಸ್ಥಳ: ಬೆಂಗಳೂರು-ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 21,2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕಾನೂನು ವಿಷಯದಲ್ಲಿ ಪದವಿ

ವಯೋಮಿತಿ : 45 ವರ್ಷ, ಅಕ್ಟೋಬರ್ 21,2020ರಂತೆ
ಎಸ್ ಸಿ/ ಎಸ್ಟಿ/ ಹಿಂದುಳಿದ ವರ್ಗದ ಕೆಟಗೆರಿ -1 ಅಭ್ಯರ್ಥಿಗಳಿಗೆ: 3 ವರ್ಷ ವಿನಾಯಿತಿ
ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಮೌಖಿಕ ಪರೀಕ್ಷೆ, ಲಿಖಿತಾ ಪರೀಕ್ಷೆ, ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ : ಕರ್ನಾಟಕ ಹೈಕೋರ್ಟ್ ಹೆಸರಿನಲ್ಲಿ ಅರ್ಜಿ ಶುಲ್ಕವನ್ನು ಡೆಬಿಟ್/ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಕಿಂಗ್/ ಅಥವಾ ಇ ಚಲನ್ ಮೂಲಕ ಪಾವತಿಸಬಹುದು
ಪೂರ್ವಭಾವಿ ಪರೀಕ್ಷೆ ಶುಲ್ಕ
* ಎಸ್ ಸಿ/ ಎಸ್ಟಿ/ಕೆಟಗೆರಿ 1: 250ರು
* ಇತರೆ ಎಲ್ಲಾ ಅಭ್ಯರ್ಥಿಗಳು: 500ರು
ಮುಖ್ಯ ಪರೀಕ್ಷೆ ಶುಲ್ಕ
* ಎಸ್ ಸಿ/ ಎಸ್ಟಿ/ಕೆಟಗೆರಿ 1: 750ರು
* ಇತರೆ ಎಲ್ಲಾ ಅಭ್ಯರ್ಥಿಗಳು: 1000ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/09/2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 21/10/2020
ಅರ್ಜಿ ಸಲ್ಲಿಸುವ ದಿನಾಂಕ, ಮುಂತಾದ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications