ಎಂ ಆರ್ ಪಿಎಲ್ ನಲ್ಲಿ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 20 : ಸರ್ಕಾರಿ ಸ್ವಾಮ್ಯದ ಮಂಗಳೂರು ರಿಫೈನರಿ ಅಂಡ್ ಪೆಟ್ರೊಕೆಮಿಕಲ್ ಲಿಮಿಟೆಡ್ (ಎಂಆರ್ ಪಿಎಲ್)ನಲ್ಲಿ ಖಾಲಿ ಇರುವ ಟೆಕ್ನಿಕಲ್ ಅಸಿಸ್ಟೆಂಟ್ ಹಾಗೂ ಕ್ರೇನ್ ಅಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
02 ಟೆಕ್ನಿಕಲ್ ಅಸಿಸ್ಟೆಂಟ್ ಹಾಗೂ 02 ಕ್ರೇನ್ ಅಪರೇಟರ್ ಹುದ್ದೆಗಳಿಗೆ ಎಂಆರ್ ಪಿಎಲ್ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಆಗಸ್ಟ್ 12, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: 04
1. ಟೆಕ್ನಿಕಲ್ ಅಸಿಸ್ಟೆಂಟ್: 02
* ವಿದ್ಯಾರ್ಹತೆ: ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಟೋಮೊಬೈಲ್ ಇಂಜಿನಿಯರಿಂಗ್, ಮ್ಯಾಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಶೇ.60ರಷ್ಟು ಅಂಕದೊಂದಿಗೆ ಪೂರ್ಣಗೊಳಿಸಿರಬೇಕು.
*ವೇತನ: 11900 ರಿಂದ 32000 ರು. ತಿಂಗಳಿಗೆ.
* ವಯೋಮಿತಿ: 31 ಆಗಸ್ಟ್ 2017ಕ್ಕೆ ಅನ್ವಯವಾಗುಂತೆ ಗರಿಷ್ಠ 30 ವರ್ಷ ನಿಗದಿ ಪಡಿಸಲಾಗಿದೆ.
2. ಕ್ರೇನ್ ಅಪರೇಟರ್: 02
* ವಿದ್ಯಾರ್ಹತೆ: ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಟೋಮೊಬೈಲ್ ಇಂಜಿನಿಯರಿಂಗ್, ಮ್ಯಾಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಶೇ.60ರಷ್ಟು ಅಂಕದೊಂದಿಗೆ ಪೂರ್ಣಗೊಳಿಸಿರಬೇಕು.
* ವಯೋಮಿತಿ: 31 ಆಗಸ್ಟ್ 2017ಕ್ಕೆ ಅನ್ವಯವಾಗುಂತೆ ಗರಿಷ್ಠ 30 ವರ್ಷ ನಿಗದಿ ಪಡಿಸಲಾಗಿದೆ.
*ವೇತನ: 11900 ರಿಂದ 32000 ರು. ತಿಂಗಳಿಗೆ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ಇಲ್ಲಿ ಕ್ಲಿಕ್ಕಿಸಿ.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications