ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ: ಅಂಚೆ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 15 : ಅಂಚೆ ಇಲಾಖೆ (ಕರ್ನಾಟಕ ವೃತ್ತ)ಯಲ್ಲಿ ಖಾಲಿ ಇರುವ 04 ಕುಶಲಕರ್ಮಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಸ್ ಬಿಐನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಎಸ್ ಬಿಐನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಕುಶಲಕರ್ಮಿ ಹುದ್ದೆಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ 14 ಅಕ್ಟೋಬರ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Karnataka Postal Recruitment 2017 Apply For Skilled Artisan

ವಿದ್ಯಾರ್ಹತೆ: 1 ವರ್ಷದ ಅನುಭವದೊಂದಿಗೆ ಸರ್ಕಾರಿ ಅಥವಾ ಮಾನ್ಯತೆ ಪಡೆದ ಯಾವುದೇ ತಾಂತ್ರಿಕ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಕುಶಲಕರ್ಮಿ ಪ್ರಮಾಣಪತ್ರವನ್ನು ಹೊಂದಿರಬೇಕು.

ವೇತನ ಶ್ರೇಣಿ: 5200 ರಿಂದ 20200 ರು. ತಿಂಗಳಿಗೆ.
ವಯೋಮಿತಿ: ಜುಲೈ 1, 2017ಕ್ಕೆ ಅನ್ವಯವಾಗುವಂತೆ 18 ರಿಂದ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನ ಹಾಗೂ ಕೊನೆಯದಾಗಿ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಈ ಕುಶಲಕರ್ಮಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿಯಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

English summary
Karnataka Postal Circle released new notification for the recruitment of total 04 (four) jobs for Skilled Artisan. Job seekers should apply online before 14th October 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X