KPSC: ಕರ್ನಾಟಕ ಲೋಕಸೇವಾ ಆಯೋಗದಲ್ಲಿ 1279 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 1279 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು, ಸಂಬಳ & ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಮಾಹಿತಿ ಇಲ್ಲಿದೆ.
ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಸಂಖ್ಯೆ : 1279
ಹುದ್ದೆಗಳ ಹೆಸರು : ಗುಂಪು-ಬಿ, ಸಿ, ಡಿ, ಡಿಫೆನ್ಸ್ & ಇತರೆ
ಉದ್ಯೋಗ ಸ್ಥಳ : ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
• ಸಹಾಯಕ ಇಂಜಿನಿಯರ್
• ಸಹಾಯಕ ಪ್ರಾಧ್ಯಾಪಕ
• ಉಪನ್ಯಾಸಕರು, ಶಾಲಾ ಶಿಕ್ಷಕರು
• ಸ್ಟೆನೋಗ್ರಾಫರ್
• ಚಾಲಕ
• ಗ್ರಂಥಪಾಲಕ
• ಕೆಳ ವಿಭಾಗದ ಗುಮಾಸ್ತ
• ಸಹಾಯಕ ಸಬ್ ಇನ್ಸ್ಪೆಕ್ಟರ್
• ನರ್ಸ್
• ಜೂನಿಯರ್ ಕನ್ಸಲ್ಟೆಂಟ್
• ಕಲಾವಿದ ಮಾಡೆಲರ್
• ಕೆಲಸದ ಮೇಲ್ವಿಚಾರಕ
• ಕಾನೂನು ಸಹಾಯಕ
• ಕಲಾವಿದ
• ವಿಭಾಗೀಯ ಲೆಕ್ಕಾಧಿಕಾರಿ
• ದಂತ ನೈರ್ಮಲ್ಯ ತಜ್ಞ
• ಕಿರಿಯ ಭಾಷಾ ಶಿಕ್ಷಕ
• ಕರಡುಗಾರ
• ಪಂಪ್ ಆಪರೇಟರ್
• ಸಾರ್ಜೆಂಟ್
• ಟೈಪಿಸ್ಟ್ ಕ್ಲರ್ಕ್
• ವಿಭಾಗೀಯ ಲೆಕ್ಕಾಧಿಕಾರಿ
• ಪುನರ್ವಸತಿ ತಂತ್ರಜ್ಞ
• ಕೃಷಿ ಅಧಿಕಾರಿ ಹುದ್ದೆಗಳು
ಸಂಬಳದ ವಿವರ
ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು & ಗರಿಷ್ಠ 40 ವರ್ಷಗಳು ಮಿರಬಾರದು.
ಶೈಕ್ಷಣಿಕ ಅರ್ಹತೆ
ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10+2, ಯಾವುದೇ ಪದವಿ ಪೂರ್ಣಗೊಳಿಸಿರಬೇಕು .
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.(https://kpsc.kar.nic.in/)
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications