KPSC: ಕರ್ನಾಟಕ ಲೋಕಸೇವಾ ಆಯೋಗದಲ್ಲಿ 1279 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 1279 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು, ಸಂಬಳ & ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಮಾಹಿತಿ ಇಲ್ಲಿದೆ.
ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಸಂಖ್ಯೆ : 1279
ಹುದ್ದೆಗಳ ಹೆಸರು : ಗುಂಪು-ಬಿ, ಸಿ, ಡಿ, ಡಿಫೆನ್ಸ್ & ಇತರೆ
ಉದ್ಯೋಗ ಸ್ಥಳ : ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
• ಸಹಾಯಕ ಇಂಜಿನಿಯರ್
• ಸಹಾಯಕ ಪ್ರಾಧ್ಯಾಪಕ
• ಉಪನ್ಯಾಸಕರು, ಶಾಲಾ ಶಿಕ್ಷಕರು
• ಸ್ಟೆನೋಗ್ರಾಫರ್
• ಚಾಲಕ
• ಗ್ರಂಥಪಾಲಕ
• ಕೆಳ ವಿಭಾಗದ ಗುಮಾಸ್ತ
• ಸಹಾಯಕ ಸಬ್ ಇನ್ಸ್ಪೆಕ್ಟರ್
• ನರ್ಸ್
• ಜೂನಿಯರ್ ಕನ್ಸಲ್ಟೆಂಟ್
• ಕಲಾವಿದ ಮಾಡೆಲರ್
• ಕೆಲಸದ ಮೇಲ್ವಿಚಾರಕ
• ಕಾನೂನು ಸಹಾಯಕ
• ಕಲಾವಿದ
• ವಿಭಾಗೀಯ ಲೆಕ್ಕಾಧಿಕಾರಿ
• ದಂತ ನೈರ್ಮಲ್ಯ ತಜ್ಞ
• ಕಿರಿಯ ಭಾಷಾ ಶಿಕ್ಷಕ
• ಕರಡುಗಾರ
• ಪಂಪ್ ಆಪರೇಟರ್
• ಸಾರ್ಜೆಂಟ್
• ಟೈಪಿಸ್ಟ್ ಕ್ಲರ್ಕ್
• ವಿಭಾಗೀಯ ಲೆಕ್ಕಾಧಿಕಾರಿ
• ಪುನರ್ವಸತಿ ತಂತ್ರಜ್ಞ
• ಕೃಷಿ ಅಧಿಕಾರಿ ಹುದ್ದೆಗಳು
ಸಂಬಳದ ವಿವರ
ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು & ಗರಿಷ್ಠ 40 ವರ್ಷಗಳು ಮಿರಬಾರದು.
ಶೈಕ್ಷಣಿಕ ಅರ್ಹತೆ
ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10+2, ಯಾವುದೇ ಪದವಿ ಪೂರ್ಣಗೊಳಿಸಿರಬೇಕು .
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.(https://kpsc.kar.nic.in/)
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications