KMF SHIMUL Jobs Alert: ಸಹಕಾರಿ ಹಾಲು ಉತ್ಪಾದಕರ ಸಂಘದಲ್ಲಿ ಭರ್ಜರಿ ನೇಮಕಾತಿ, ಗರಿಷ್ಠ 99,400 ವೇತನ
KMF SHIMUL Recruitment 2025: ಕರ್ನಾಟಕ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತಿ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ
ಸದರಿ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ತನ್ನಲ್ಲಿ ಖಾಲಿ ಇರುವ 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನ ಬಯಸಿದವರಿಗೆ ಇದೊಂದು ಉತ್ತಮ ಅವಕಾಶ ವಾಗಿದೆ. ಆಸಕ್ತರು ಕೂಡಲೇ ಸೂಕ್ತ ದಾಖಲಾತಿಗಳ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ನೇಮಕಾತಿ ಪೂರ್ಣ ವಿವರ ಮುಂದಿದೆ.

ನೇಮಕಾತಿ ಪೂರ್ಣ ವಿವರ
ನೇಮಕಾತಿ ಸಂಸ್ಥೆ: ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL)
ಹುದ್ದೆಗಳು: ಸಹಾಯಕ ವ್ಯವಸ್ಥಾಪಕ
ಒಟ್ಟು ಹುದ್ದೆಗಳು: 27
ಅರ್ಜಿ ಸಲ್ಲಿಕೆ ಕೊನೆ ದಿನ: ಸೆಪ್ಟಂಬರ್ 29
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್
ಮಾಸಿಕ ವೇತನ: ಗರಿಷ್ಠ 99,400 ರೂಪಾಯಿ
ಅರ್ಜಿ ಶುಲ್ಕ: 1000 ರೂಪಾಯಿ
ವಿದ್ಯಾರ್ಹತೆ ಏನಿರಬೇಕು?
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸೇರಿದಂತೆ ರಾಜ್ಯದ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿ ಪಡೆದಿರುವುದು ಕಡ್ಡಾಯ ಎಂದು ಅಧಿಸೂಚನೆ ತಿಳಿಸಿದೆ.
ವಯೋಮಿತಿ ವಿವರ
ಸದರಿ ಈ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 40 ವರ್ಷಗಳು ಆಗಿರಬೇಕು. ಇನ್ನೂ ಜಾತಿ ಮೀಸಲಾತಿ ಆಧಾರದಲ್ಲಿ ಆಯಾ ಅಭ್ಯರ್ಥಿಗಳಿಗೆ (2ಎ, 2ಬಿ, 3ಎ ಮತ್ತು 3ಬಿ) ವಯೋಮಿತಿಯಲ್ಲಿ 3 ವರ್ಷದಿಂದ 05 ವರ್ಷ ಸಡಿಲಿಕೆ ಸಿಗಲಿದೆ.
ಅರ್ಜಿ ಶುಲ್ಕ ಮತ್ತು ಮಾಸಿಕ ವೇತನ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅದಕ್ಕೆ ನಿಗದಿಯಾಗಿರುವ 1000 ರೂಪಾಯಿ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು (2ಎ, 2ಬಿ, 3ಎ ಮತ್ತು 3ಬಿ) ಪಾವತಿಸಬೇಕು. ಆಯ್ಕೆ ಆದವರಿಗೆ ಮಾಸಿಕ 34100 ರೂಪಾಯಿಯಿಂದ 99400 ರೂ.ವರೆಗೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ವಿಧಾನ ತಿಳಿಯಿರಿ?
ಆಸಕ್ತ ಅಭ್ಯರ್ಥಿಗಳು ಇಲ್ಲಿ ನೀಡಲಾಗಿರುವ ಲಿಂಕ್ 'kmf-shimul-recruitment-2025 / https://www.shimul.coop/?cat=5 ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ನೀಡಲಾಗಿರುವ ಅರ್ಜಿ ಭರ್ತಿ ಮಾಡಬೇಕು. ಜಾತಿವಾರು ನಿಮಗೆ ಅರ್ಜಿ ಶುಲ್ಕವಿದ್ದರೆ ಪಾವತಿಸಬೇಕು. ಅಗತ್ಯ ದಾಖಲೆ ಅಪ್ಲೋಡ್ ಮಾಡಬೇಕು.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Amazon Layoffs: ಅಮೆಜಾನ್ನಿಂದ ಮತ್ತೆ ಉದ್ಯೋಗ ವಜಾ, ಮೂರೇ ವರ್ಷದಲ್ಲಿ 57,000 ಮಂದಿ ಮನೆಗೆ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications