ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಸಿಎಲ್
ಬೆಂಗಳೂರು, ಆಗಸ್ಟ್ 29 : ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು (ಕೆಪಿಸಿಎಲ್) ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/9/2016.
ಸಹಾಯಕ (ಆಡಳಿತ) 44 ಹುದ್ದೆ, ಸಹಾಯಕ (ಲೆಕ್ಕ) 41 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗಮದ ವೆಬ್ಸೈಟ್ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯಲ್ಲಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.[KPSC ನೇಮಕಾತಿ ವಿವರಗಳು]

ವಿದ್ಯಾರ್ಹತೆ : ಸಹಾಯಕ (ಆಡಳಿತ) ಯುಜಿಸಿಯಿಂದ ಅನುಮೋದಿಸಲ್ಪಟ್ಟ ಕರ್ನಾಟಕದಲ್ಲಿನ ಅಂಗೀಕೃತ ವಿಶ್ವವಿದ್ಯಾಲಯದ 3 ವರ್ಷಗಳ ನಿಯತ ಬಿಎ/ಬಿಕಾಂ/ಬಿಎಸ್ಸಿ ಪದವಿ ಪಡೆದಿರಬೇಕು.[ವೆಬ್ ಸೈಟ್ ವಿಳಾಸ]
ಸಹಾಯಕ (ಲೆಕ್ಕ) ಯುಜಿಸಿಯಿಂದ ಅನುಮೋದಿಸಲ್ಪಟ್ಟ ಕರ್ನಾಟಕದಲ್ಲಿನ ಅಂಗೀಕೃತ ವಿಶ್ವವಿದ್ಯಾಲಯದ 3 ವರ್ಷಗಳ ನಿಯತ ಬಿಕಾಂ ಪದವಿ ಪಡೆದಿರಬೇಕು.

ಮರುಪಾವತಿಸದ ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿ ಮಾಡಬೇಕು. ಎಸ್ಸಿ/ಎಸ್ಟಿ/ಪ್ರವರ್ಗ -1 ಅಭ್ಯರ್ಥಿಗಳಿಗೆ 100 ರೂ.. ಅಂಚೆ ಸೇವಾ ಶುಲ್ಕ 15 ರೂ. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]
ಮಾಜಿ ಸೈನಿಕರು, ಯುದ್ಧದಲ್ಲಿ ಮಡಿದ ಅಥವ ವಿಕಲಚೇತನರಾದ ಯೋಧರ ಮಕ್ಕಳು, ವಿಕಲಚೇತನರು 50 ರೂ. (35 ರೂ. ಪ್ರಕ್ರಿಯೆ ಶುಲ್ಕ, ರೂ.15 ಅಂಚೆ ಸೇವಾ ಶುಲ್ಕ). ಅರ್ಜಿ ಶುಲ್ಕವನ್ನು ಕರ್ನಾಟಕದ ಯಾವುದೇ ಗಣಕೀಕೃತ ಅಂಚೆ ಕಚೇರಿಯ ಮೂಲಕ ಪಾವತಿ ಮಾಡಬಹುದು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications