ಕೆಪಿಸಿಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್) ವಿವಿಧ ಕೇಂದ್ರಗಳಲ್ಲಿ ಕಂಪನಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ.
ಬೆಂಗಳೂರು, ಡಿಸೆಂಬರ್ 16: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್) ವಿವಿಧ ಕೇಂದ್ರಗಳಲ್ಲಿ ಕಂಪನಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಡಿಸೆಂಬರ್ 26,2016 ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.
1 ಹುದ್ದೆಯ ಹೆಸರು: ಪ್ರಧಾನ ವ್ಯವಸ್ಥಾಪಕ ಹಾಗೂ ಸಹಾಯಕ ಕಂಪನಿ ಸೆಕ್ರೆಟರಿ
ವಿದ್ಯಾರ್ಹತೆ: ಪದವಿ
ಒಟ್ಟು ಹುದ್ದೆ: 03
ಹುದ್ದೆ 1 ರ ಸಂಬಳ ಎಷ್ಟು ಸಿಗಬಹುದು: 38,645ರಿಂದ 60,275/-ರು ಪ್ರತಿ ತಿಂಗಳಿಗೆ
2 ಹುದ್ದೆಯ ಹೆಸರು: ಜನರಲ್ ಮ್ಯಾನೇಜರ್ (Company Affairs & company Secretary)
ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲಿ ಪದವಿ ಹಾಗೂ ಹುದ್ದೆಗೆ ಸಂಬಂಧಿಸಿದ ಕೌಶಲ್ಯ,
ವಯೋಮಿತಿ: 18 ರಿಂದ 35 ವರ್ಷ.
ಈ ಹುದ್ದೆಗೆ ಸಂಬಳ ಎಷ್ಟು ಸಿಗಬಹುದು: 38,645 ರಿಂದ 60,275/ರು ಪ್ರತಿ ತಿಂಗಳಿಗೆ

ಎಲ್ಲಿ ಉದ್ಯೋಗ: ಕರ್ನಾಟಕದ ವಿವಿಧ ಕೆಪಿಸಿಎಲ್ ಕೇಂದ್ರ
3 ಹುದ್ದೆ ಹೆಸರು: ಅಸೋಸಿಯೇಟ್ ಕಂಪನಿ ಸೆಕ್ರೆಟರಿ
ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲಿ ಪದವಿ ಹಾಗೂ ಹುದ್ದೆಗೆ ಸಂಬಂಧಿಸಿದ ಕೌಶಲ್ಯ,
ವಯೋಮಿತಿ: 18 ರಿಂದ 35 ವರ್ಷ.
ಈ ಹುದ್ದೆಗೆ ಸಂಬಳ ಎಷ್ಟು ಸಿಗಬಹುದು: 20,895 ರಿಂದ 49,895/ರು ಪ್ರತಿ ತಿಂಗಳಿಗೆ
* ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500 ರು, ಎಸ್ ಸಿ /ಎಸ್ಟಿ ಅಭ್ಯರ್ಥಿಗಳಿಗೆ 250ರು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
(ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ
Download











Click it and Unblock the Notifications