ಕೆಪಿಸಿಎಲ್ ನಲ್ಲಿ 38 ಹುದ್ದೆಗಳಿವೆ ಶೀಘ್ರವೇ ಅರ್ಜಿ ಗುಜರಾಯಿಸಿ!
ಬೆಂಗಳೂರು, ಅಕ್ಟೋಬರ್ 25: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್) ವಿವಿಧ ಕೇಂದ್ರಗಳಲ್ಲಿ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ನವೆಂಬರ್ 21,2016 ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.
1 ಹುದ್ದೆಯ ಹೆಸರು: ಮೆಡಿಕಲ್ ಆಫೀಸರ್
ವಿದ್ಯಾರ್ಹತೆ: ಮೆಡಿಸಿನ್ ನಲ್ಲಿ ಪದವಿ, ಎಂಬಿಬಿಎಸ್
ಹುದ್ದೆ 1 ರ ಸಂಬಳ ಎಷ್ಟು ಸಿಗಬಹುದು: 20,895 ರಿಂದ 49,895/-ರು ಪ್ರತಿ ತಿಂಗಳಿಗೆ
2 ಹುದ್ದೆಯ ಹೆಸರು: ಅಕೌಂಟ್ ಅಧಿಕಾರಿ
ವಿದ್ಯಾರ್ಹತೆ: ಐಸಿಡಬ್ಲ್ಯೂಎ, ಸಿಎ
2 ಹುದ್ದೆಯ ಸಂಬಳ ಎಷ್ಟು ಸಿಗಬಹುದು: 9,540 27,455/ ರು ಪ್ರತಿ ತಿಂಗಳಿಗೆ
ಎಲ್ಲಿ ಉದ್ಯೋಗ: ಕರ್ನಾಟಕದ ವಿವಿಧ ಕೆಪಿಸಿಎಲ್ ಕೇಂದ್ರ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 21,2016
ವಯೋಮಿತಿ: 18 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
ಸಂದರ್ಶನ : ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ನಡೆಸಲಾಗುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗಕ್ಕೆ 500 ರು ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 250 ರು, ಮಾಜಿ ಸೈನಿಕರು, ಅಂಗವಿಕಲ(ದಿವ್ಯಚೇತನ) ಕೆಟಗೆರಿಯವರಿಗೆ 50 ರು ಶುಲ್ಕ. ಯಾವುದೇ ಗಣಕೀಕೃತ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು.
ಆರ್ಜಿ ಆಹ್ವಾನದ ಜಾಹೀರಾತಿನಲ್ಲಿ ಇನ್ನಷ್ಟು ವಿವರಗಳಿಗೆ ನೋಡಿ
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಷ್ಟು ವಿವರಗಳಿಗೆ ಕ್ಲಿಕ್ ಮಾಡಿ
(ಒನ್ಇಂಡಿಯಾ ಸುದ್ದಿ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ
Download











Click it and Unblock the Notifications