KSIC ಸಂಸ್ಥೆಯಲ್ಲಿ 82ಕ್ಕೂ ಹೆಚ್ಚು ಹುದ್ದೆಗಳಿವೆ, ಕೂಡಲೆ ಅರ್ಜಿ ಹಾಕಿ
ಬೆಂಗಳೂರು, ಮಾರ್ಚ್ 12: ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮ ನಿಯಮಿತ (ಕೆಎಸ್ ಐಸಿ) ಯಲ್ಲಿ 2019ನೇ ಸಾಲಿನ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 82ಕ್ಕೂ ಅಧಿಕ ಹುದ್ದೆಗಳಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 08ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಸಂಸ್ಥೆ ಹೆಸರು: Karnataka Silk Industries Corporation Limited (KSIC)
ಹುದ್ದೆ ಹೆಸರು: ಇಂಜಿನಿಯರ್, ಸೆಕ್ಯುರಿಟಿ ಅಧಿಕಾರಿ, ಶೋರೂಮ್ ಅಧಿಕಾರಿ, ಸಹಾಯಕ ಸಿಸ್ಟಮ್ ಅನಾಲಿಸ್ಟ್, ಕ್ಯಾಶಿಯರ್, ಆಫೀಸ್ ಸಹಾಯಕ, ಜ್ಯೂ. ಸೇಲ್ಸ್ ಸಹಾಯಕ, ಕಾರ್ಪೆಂಟರ್, ರೀಲಿಂಗ್ ಸೂಪರ್ ವೈಸರ್.. ಇತ್ಯಾದಿ.
ಉದ್ಯೋಗ ಸ್ಥಳ : ಕರ್ನಾಟಕ
ಒಟ್ಟು ಹುದ್ದೆ : 82
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಏಪ್ರಿಲ್ 08, 2019

ವಿದ್ಯಾರ್ಹತೆ : ಅರ್ಜಿದಾರರು ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿಂದ ಎಂಬಿಎ/ಬಿ.ಇ/ಬಿ.ಟೆಕ್/ ಪದವಿ ಹುದ್ದೆಗೆ ಸಂಬಂಧಪಟ್ಟ ಅರ್ಹತೆ ಹೊಂದಿರಬೇಕು.
ವಯೋಮಿತಿ: ಗರಿಷ್ಠ ವಯಸ್ಸು 50 ವರ್ಷ.
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 08, 2019.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿದಾರರು ಸ್ವಯಂ ಹಸ್ತಾಕ್ಷರವುಳ್ಳ ದಾಖಲೆಗಳನ್ನು ಲಗತ್ತಿಸಿ, ಅರ್ಜಿಯನ್ನು ತುಂಬಬೇಕು. ಎಲ್ಲಾ ದಾಖಲೆಗಳ ಫೋಟೋಕಾಪಿ ಜತೆಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸತಕ್ಕದ್ದು.
ವಿಳಾಸ:
ದಿ ಜನರಲ್ ಮ್ಯಾನೇಜರ್(ಪರ್ಸನಲ್)
ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ ನಿಯಮಿತ
3 ಹಾಗೂ 4ನೇ ಮಹಡಿ, ಪಬ್ಲಿಕ್ ಯುಟಿಲಿಟಿ ಕಟ್ಟಡ
ಎಂ.ಜಿ ರಸ್ತೆ, ಬೆಂಗಳೂರು-560 001
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಹಾಗೂ ಇನ್ನಿತರ ವಿವರಗಳನ್ನು ತಿಳಿಯಲು ಕ್ಲಿಕ್ ಮಾಡಿ
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications