ಎಂಎಂಟಿಸಿಯಲ್ಲಿ 26 ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 14: ಸರ್ಕಾರಿ ಸ್ವಾಮ್ಯದ ಮೆಟಲ್ಸ್ ಅಂಡ್ ಮಿನರಲ್ಸ್ ಟ್ರೇಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಂಎಂಟಿಸಿ)ದ 2018-19ರ ಅವಧಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. 26ಕ್ಕೂ ಅಧಿಕ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿವೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 24ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಎಂಎಂಟಿಸಿ ಲಿಮಿಟೆಡ್
ಒಟ್ಟು ಹುದ್ದೆಗಳು: 26
ಹುದ್ದೆ ಹೆಸರು: ಡೆಪ್ಯುಟಿ ಮ್ಯಾನೇಜರ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24 ಆಗಸ್ಟ್ 2018.
ವಿದ್ಯಾರ್ಹತೆ:
ಡೆಪ್ಯುಟಿ ಮ್ಯಾನೇಜರ್ (ಮಾರ್ಕೆಟಿಂಗ್): ಎಕಾನಾಮಿಕ್ಸ್ / ಸ್ಟಾಟಿಸ್ಟಿಕ್ಸ್ ವಿಷಯದಲ್ಲಿ ಬಿಎ, ವಾಣಿಜ್ಯ, ವಿಜ್ಞಾನ ವಿಷಯದಲ್ಲಿ ಪದವಿ.
ಅಥವಾ ಬಿಸಿನೆಸ್ ಅಡ್ಮಿನಿಸ್ಟ್ರೇಷನ್/ ಇಂಜಿನಿಯರಿಂಗ್ ಅಥವಾ 2 ವರ್ಷಗಳ ಪೂರ್ಣಾವಧಿ ಪಿಜಿ ಡಿಗ್ರಿ/ ಡಿಪ್ಲೋಮಾ/ ಎಂಬಿಎ/ ಎಂಎಂಎಸ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್/ ಮ್ಯಾನೇಜ್ಮೆಂಟ್/ ಮಾರ್ಕೆಂಟಿಂಗ್/

ಡೆಪ್ಯುಟಿ ಮ್ಯಾನೇಜರ್ (ಫೈನಾನ್ಸ್ ಅಂಡ್ ಅಕೌಂಟ್ಸ್) : ಪದವಿ ಅಥವಾ ಚಾರ್ಟೆಡ್ ಅಕೌಂಟಂಟ್(ಸಿಎ) ಅಥವಾ ಸಿಡಬ್ಲ್ಯೂಎ(ಐಸಿಡಬ್ಲೂಎ)
ಡೆಪ್ಯುಟಿ ಮ್ಯಾನೇಜರ್ (ಕಾನೂನು) : ಕಾನೂನು ವಿಷಯದಲ್ಲಿ ಪದವಿ
ಡೆಪ್ಯುಟಿ ಮ್ಯಾನೇಜರ್ (ರಾಜ್ಯಭಾಷಾ): ಹಿಂದಿಯಲ್ಲಿ ಸ್ನಾತಕೋತ್ತರ ಪದವಿ, ಇಂಗ್ಲೀಷ್ ಪ್ರಮುಖ ಭಾಷೆಯಾಗಿ ಪದವಿಯಲ್ಲಿ ಓದಿರಬೇಕು.
ವಯೋಮಿತಿ: 24 ಆಗಸ್ಟ್ 2018ರಂತೆ 30 ವರ್ಷ
ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ಹಾಗು ಅಂಗವಿಕಲರಿಗೆ 10 ವರ್ಷಗಳ ವಯೋಮಿತಿ ವಿನಾಯಿತಿ ಇದೆ.
ಸಂಬಳ ವಿವರ: 40,000 ರಿಂದ 14,0000 ಪ್ರತಿ ತಿಂಗಳು
ಅರ್ಜಿ ಶುಲ್ಕ: ಸಾಮಾನ್ಯ/ ಒಬಿಸಿ : 500 ರು, ಎಸ್ ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಗ್ರೂಪ್ ಚರ್ಚೆ ಹಾಗು ವೈಯಕ್ತಿಕ ಸಂದರ್ಶನ
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications