ನಬಾರ್ಡ್ ನೇಮಕಾತಿ 2019: 91 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಸೆ. 19: ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನಲ್ಲಿ ಡೆವಲಪ್ಮೆಂಟ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 02, 2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ನಬಾರ್ಡ್ ನ 91ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಸಂಸ್ಥೆ : National Bank for Agriculture and Rural Development

ಹುದ್ದೆ ಹೆಸರು: Development Assistant
ಒಟ್ಟು ಹುದ್ದೆ: 79
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-10-2019.
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/09/2019ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕ:
ಎಸ್ ಸಿ/ಎಸ್ಟಿ / ಮಾಜಿಯೋಧ: 50 ರು
ಇತರೆ: 450 ರು
ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14.09.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications