NMPT Recruitment 2023: ಮಂಗಳೂರಲ್ಲಿ ಕೇಂದ್ರ ಸರ್ಕಾರಿ ಕೆಲಸ ಖಾಲಿ ಇದೆ, ಮಾಸಿಕ 60,000 ಸಾವಿರ ವೇತನ
ಬೆಂಗಳೂರು, ಆಗಸ್ಟ್ 25: ನವ ಮಂಗಳೂರು ಬಂದರು ಟ್ರಸ್ಟ್ (NMPT) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಪ್ರಕ್ರಿಯೆ ರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನಿಸಿದ್ದು, ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ನವ ಮಂಗಳೂರು ಬಂದರು ಟ್ರಸ್ಟ್ (NMPT) ನಲ್ಲಿ ಒಂದು ಗ್ರೇಡ್ 2 ಹುದ್ದೆ ಖಾಲಿ ಇದೆ. ಇದಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮುಂದಿನ ನವೆಂಬರ್ 21ರಂದು ನಡೆಯಲಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು. ಈ ಮೂಲಕ ಮಂಗಳೂರಿನಲ್ಲಿ ಪೋಸ್ಟಿಂಗ್ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮೊದಲು ಅಭ್ಯರ್ಥಿಗಳು ಹುದ್ದೆಗೆ ಬೇಕಾದ ಅರ್ಹತೆ, ವಯೋಮಿತಿ, ಮಾಸಿಕ ವೇತನ ಸೇರಿದಂತೆ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿ ತಿಳಿದು ಅರ್ಜಿ ಸಲ್ಲಿಸಬಹುದು.
ನೇಮಕಾತಿ ವಿವರ
ಸಂಸ್ಥೆ - ಹೊಸ ಮಂಗಳೂರು ಬಂದರು ಟ್ರಸ್ಟ್
ಹುದ್ದೆ ಹೆಸರು - ಗ್ರೇಡ್-2 ವರ್ಗದ ಹುದ್ದೆ
ಖಾಲಿ ಹುದ್ದೆ - 1
ಮಾಸಿಕ ವೇತನ - 60,000 ರೂಪಾಯಿ
ಉದ್ಯೋಗದ ಸ್ಥಳ- ಮಂಗಳೂರು
ವಿದ್ಯಾರ್ಹತೆ ಕುರಿತು ಹೊಸ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆಯಲ್ಲಿ ನೀಡಲಾಗಿಲ್ಲ. ಬದಲಾಗಿ ನೇರವಾಗಿ ಸಂದರ್ಶನದಲ್ಲಿ ಪಾಲ್ಗೊಂಡು ಆಯ್ಕೆ ಆಗುವವರಿಗೆ ಮಾಸಿಕ 60,000 ರೂಪಾಯಿ ಸಂಬಳ ನೀಡಲಾಗುವುದು. ಮಂಗೂರಿನಲ್ಲಿ ಅಭ್ಯರ್ಥಿಗೆ ಪೊಸ್ಟಿಂಗ್ ನೀಡಲಾಗುವುದು.

ಸಂದರ್ಶನ ಸ್ಥಳದ ಮಾಹಿತಿ
ಇನ್ನೂ ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ನಂತರ ನೇರವಾಗಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ 21ರಂದು ''ಚೇಂಬರ್ ಆಫ್ ದಿ ಡೆಪ್ಯುಟಿ ಚೆರ್ಮನ್, ನವ ಮಂಗಳೂರು ಬಂದರು ಪ್ರಾಧಿಕಾರ, ಪಣಂಬೂರು, ಮಂಗಳೂರು, ಕರ್ನಾಟಕ-575010 ಇಲ್ಲಿಗೆ ಬೇಟಿ ನೀಡಬೇಕು.
ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮೀತಿ, ಅಧಿಸೂಚನೆ ಸೇರಿದಂತೆ ಇನ್ನಿತರ ಎಲ್ಲ ಅಗತ್ಯ ಮಾಹಿತಿಗಳನ್ನು ಈ ಅಧಿಕೃತ ವೆಬ್ಸೈಟ್ https://newmangaloreport.gov.in/ ಗೆ ಬೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ 0824-2887265 ಗೆ ಸಂಪರ್ಕಿಸುವಂತೆ ತಿಳಿಸಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications