ಹುಬ್ಬಳ್ಳಿ ಕ್ಯಾಂಪನ್ನಲ್ಲಿ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ ಇನ್ಫೋಸಿಸ್
ಉತ್ತರ ಕರ್ನಾಟಕದ ಐಟಿ ಉದ್ಯೋಗ ಆಕಾಂಕ್ಷಿಗಳಿಗೆ ಇನ್ಫೋಸಿಸ್ ಸಿಹಿ ಸುದ್ದಿ ನೀಡಿದೆ. ಹುಬ್ಬಳ್ಳಿ ಇನ್ಫೋಸಿಸ್ ಕ್ಯಾಂಪಸ್ ಕಾರ್ಯಾರಂಭ ಮಾಡಿದ್ದು, ಈ ಉದ್ಯೋಗಿಗಳ ನೇಮಕಾತಿಗೆ ಮುಂದಾಗಿದೆ.
ಹುಬ್ಬಳ್ಳಿ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಖಾಲಿ ಇರುವ ಏರೋಸ್ಪೇಸ್ ಮತ್ತು ಜಾವಾ ಡೆವಲರ್ ಹುದ್ದೆಗಳಿಗೆ ಅರ್ಹ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉತ್ತರ ಕರ್ನಾಟಕದಲ್ಲೇ ಕೆಲಸ ಬೇಕು ಎನ್ನುವವರು ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು.
ಖಾಲಿ ಇರುವ ಹುದ್ದೆ: ಏರೋಸ್ಪೇಸ್ ಇಂಜಿನಿಯರ್
ಅನುಭವ: 5 ವರ್ಷಕ್ಕಿಂತ ಹೆಚ್ಚಿನ ಅನುಭವ
ತಾಂತ್ರಿಕ ಮತ್ತು ವೃತ್ತಿಪರ ಅಗತ್ಯತೆಗಳು:
ಪ್ರಾಥಮಿಕ ಕೌಶಲ್ಯಗಳು: ಏರೋಸ್ಪೇಸ್ ಡೊಮೈನ್, ಏರೋಸ್ಪೇಸ್ ಡೊಮೈನ್-ಏರ್ಕ್ರಾಫ್ಟ್ ನಿರ್ವಹಣೆ, ಎಂಬೆಡೆಡ್ ಸಾಫ್ಟ್ವೇರ್-ನಿಯಂತ್ರಣ ವ್ಯವಸ್ಥೆಗಳು ಮತ್ತು ಸ್ವಾಧೀನ ವ್ಯವಸ್ಥೆಗಳು
ಮಾಧ್ಯಮಿಕ ಕೌಶಲ್ಯಗಳು: ಏರೋ ಎಂಜಿನ್ ವಿನ್ಯಾಸ, ಏರೋ ಎಂಜಿನ್ ಒತ್ತಡ, CFD, UGNX
ಆದ್ಯತೆಯ ಕೌಶಲ್ಯಗಳು:
ಎಂಬೆಡೆಡ್ ಸಾಫ್ಟ್ವೇರ್ : ನಿಯಂತ್ರಣ ವ್ಯವಸ್ಥೆಗಳು ಮತ್ತು ಸ್ವಾಧೀನ ವ್ಯವಸ್ಥೆಗಳು
ಏರೋಸ್ಪೇಸ್ ಡೊಮೈನ್ : ಏರ್ಕ್ರಾಫ್ಟ್ ನಿರ್ವಹಣೆ
ಶೈಕ್ಷಣಿಕ ಅರ್ಹತೆ: ಬ್ಯಾಚುಲರ್ ಆಫ್ ಎಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಗಳು, ಮಾಸ್ಟರ್ ಆಫ್ ಟೆಕ್ನಾಲಜಿ, ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಗಳು, ಮಾಸ್ಟರ್ ಆಫ್ ಸೈನ್ಸ್, ಮಾಸ್ಟರ್ ಆಫ್ ಇಂಜಿನಿಯರಿಂಗ್

ಖಾಲಿ ಇರುವ ಹುದ್ದೆ: ಜಾವಾ ಡೆವಲಪರ್
ಅನುಭವ: 5 ವರ್ಷಕ್ಕಿಂತ ಹೆಚ್ಚಿನ ಅನುಭವ
ತಾಂತ್ರಿಕ ಮತ್ತು ವೃತ್ತಿಪರ ಅಗತ್ಯತೆಗಳು:
ಪ್ರಾಥಮಿಕ ಕೌಶಲ್ಯಗಳು: ಜಾವಾ, ಜಾವಾ-ಜಾವಾ 8, ಜಾವಾ-ಮೈಕ್ರೋ ಸರ್ವೀಸಸ್, ಜಾವಾ - ಸ್ಪ್ರಿಂಗ್ಬೂಟ್, ಜಾವಾ-ಎಎಲ್ಎಲ್
ಶೈಕ್ಷಣಿಕ ಅರ್ಹತೆ: ಬ್ಯಾಚುಲರ್ ಆಫ್ ಎಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಗಳು, ಮಾಸ್ಟರ್ ಆಫ್ ಟೆಕ್ನಾಲಜಿ, ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಗಳು, ಮಾಸ್ಟರ್ ಆಫ್ ಸೈನ್ಸ್, ಮಾಸ್ಟರ್ ಆಫ್ ಇಂಜಿನಿಯರಿಂಗ್

ಆಸಕ್ತ ಅಭ್ಯರ್ಥಿಗಳು @InfosysCareers ಅಧಿಕೃತ ಟ್ವಿಟರ್ ಖಾತೆಗೆ ಭೇಟಿ ನೀಡಿ, ಅಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
Recommended Video
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications