ಎಸ್ ಬಿಐನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಮೇ 04 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ದಲ್ಲಿ ಭಾರತದಾದ್ಯಂತ 554 ಸ್ಪೆಶಲ್ ಮ್ಯಾನೇಜ್ ಮೆಂಟ್ ಎಗ್ಸಿಕ್ಯುಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಮೇ 18, 2017 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಒಟ್ಟು ಹುದ್ದೆ: 554
ಹುದ್ದೆ: ಸ್ಪೆಶಲಿಸ್ಟ್ ಕೆಡರ್ ಆಫಿಸರ್ (ಎಸ್ ಎಂಇ) (ಬ್ಯಾಂಕಿಂಗ್)
1. ಮಿಡ್ಲ್ ಮ್ಯಾನೇಜ್ ಮೆಂಟ್ ಗ್ರೇಡ್ ಸ್ಕೇಲ್- II
2. ಮಿಡ್ಲ್ ಮ್ಯಾನೇಜ್ ಮೆಂಟ್ ಗ್ರೇಡ್ ಸ್ಕೇಲ್ -III[ಆರ್ ಬಿಐನಲ್ಲಿ 'ಬಿ-ಗ್ರೇಡ್' ಹುದ್ದೆಗಳಿಗೆ ಅರ್ಜಿ ಆಹ್ವಾನ]

ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ : 31705 - 45950 (ತಿಂಗಳಿಗೆ)
ವಿದ್ಯಾರ್ಹತೆ: ಸಿಎ/ ಐಸಿಡಬ್ಲ್ಯುಎ/ ಎಸಿಎಸ್/ ಎಂಬಿಎ (ಹಣಕಾಸು/ ಅಥವಾ ಸಮಾನ ಕೋರ್ಸ್) ಅಥವಾ ಹಣಕಾಸು ವಿಷಯದಲ್ಲಿ ಸ್ನಾತಕೋತ್ತರ ಪದವಿ.[ಡಿಆರ್ ಡಿಓ ಸಂಸ್ಥೆಯಲ್ಲಿ ಉದ್ಯೋಗಾವಕಾಶಗಳು, ಅರ್ಜಿ ಹಾಕಿ]
ವಯೋಮಿತಿ: 31 ಮಾರ್ಚ್ 2017 ಕ್ಕೆ ಅನ್ವಯವಾಗುವಂತೆ 25 ರಿಂದ 40 ವರ್ಷದೊಳಗಿನವರಾಗಿರಬೇಕು.
ಆಯ್ಕೆ ವಿಧಾನ: ಮೊದಲು ಲಿಖಿತ ಪರೀಕ್ಷೆ ನಡೆಸಿ, ಆಯ್ಕೆಯಾದ ಅಭ್ಯರ್ಥಿಗಳ ಸಂದರ್ಶನ ಮಾಡಲಾಗುತ್ತದೆ. ನಂತರ ದಾಖಲೆಗಳನ್ನು ಪರಿಶೀಲಿಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಆಸಕ್ತರು ಆನ್ ಲೈನ್ ಮೂಲಕವೇ ದೆಬಿಟ್/ ಕ್ರೆಡಿಟ್/ ನೆಟ್ ಬ್ಯಾಂಕಿಂಗ್ ಬಳಸಿ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಶುಲ್ಕ ಸಾಮಾನ್ಯರಿಗೆ 600/- ರೂ. ಮತ್ತು ಎಸ್ಸಿ/ಎಸ್ಟಿ/ವಿಕಲಚೇತನರಿಗೆ 100 ರೂ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 18, 2017
ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications