ಎಸ್ ಬಿಐನಲ್ಲಿ ವಿವಿಧ ಹುದ್ದೆಗಳಿವೆ, ಇಂದೇ ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 26: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ಉಪಾಧ್ಯಕ್ಷ, ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 05, 2016.
ಹುದ್ದೆ : ವಿಶೇಷ ಅಧಿಕಾರಿ
ಹುದ್ದೆಗಳ ಸಂಖ್ಯೆ:33
* ಉಪಾಧ್ಯಕ್ಷ, ಪ್ರಾಡೆಕ್ಟ್ ಡೆವಲ್ ಪ್ಮೆಂಟ್ ಮ್ಯಾನೇಜರ್, ಹಿರಿಯ ಮ್ಯಾನೇಜರ್ ಸಹಾಯಕ ಉಪಾಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳಿವೆ.

ವಿದ್ಯಾರ್ಹತೆ: ಬಿಇ/ಬಿಟೆಕ್ (ಸಿಎಸ್/ಐಟಿ/ಎಲೆಕ್ಟ್ರಾನಿಕ್ಸ್) ಅಥವಾ ಎಂಬಿಎ(ಫಿನಾನ್ಸ್/ಮಾರ್ಕೆಟಿಂಗ್)
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 600 ರು ಅರ್ಜಿ, ಒಬಿಸಿ ಅಭ್ಯರ್ಥಿಗಳಿಗೆ 100 ರು ಪ್ರತಿ ಅರ್ಜಿಗೆ ವಿಧಿಸಲಾಗಿದೆ. ಆನ್ ಲೈನ್ ಮೂಲಕ ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಇಂಟರ್ ನೆಟ್ ಬ್ಯಾಂಕಿಂಗ್ ಬಳಸಿ ಪಾವತಿಸಬಹುದು.
ಮುಖ್ಯ ದಿನಾಂಕಗಳು:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05/09/2016
ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ : 20/09/2016
ಅರ್ಜಿ ಸಲ್ಲಿಸುವುದು ಹೇಗೆ ಈ ಕೆಳಗಿನ ಪಿಡಿಫ್ ನೋಡಿ ಲಿಂಕ್ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿ
ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಪ್ರಶ್ನೆಗಳಿಗೆ FAQs ಹಾಗೂ ಉತ್ತರ ಇಲ್ಲಿದೆ ಡೌನ್ ಲೋಡ್ ಮಾಡಿಕೊಳ್ಳಿ:
ಅರ್ಜಿ ಸಲ್ಲಿಸುವುದು ಹೇಗೆ?
* www.sbi.co.in ಗೆ ಲಾಗ್ ಇನ್ ಆಗಿ
* ಇತ್ತೀಚಿನ ಪ್ರಕಟಣೆಯನ್ನು ನೋಡಿ, ಸೂಕ್ತ ಅರ್ಜಿಯನ್ನು ಆಯ್ಕೆ ಮಾಡಿಕೊಳ್ಳಿ
* ಅರ್ಜಿಯನ್ನು ತುಂಬಿ ನಂತರ ಪ್ರಿಂಟ್ ಔಟ್ ತೆಗೆದುಕೊಳ್ಳಿ
* ಅರ್ಜಿ ಶುಲ್ಕವನ್ನು ಅನ್ ಲೈನ್ ನಲ್ಲಿ ಪಾವತಿಸಿ[ಎಸ್ ಬಿಐನಲ್ಲಿ ವಿವಿಧ ಹುದ್ದೆಗಳಿವೆ, ಇಂದೇ ಅರ್ಜಿ ಹಾಕಿ]
(ಒನ್ಇಂಡಿಯಾ ಸುದ್ದಿ)
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್
Download











Click it and Unblock the Notifications