ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ
ಬೆಂಗಳೂರು, ಜೂನ್ 01 : ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ಚಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಇತರೇ ಮಾಹಿತಿಯನ್ನು ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಜೂನ್ 22 ರೊಳಗೆ ಸಲ್ಲಿಸತಕ್ಕದ್ದು.

ಶೀಘ್ರಲಿಪಿಗಾರ ಹುದ್ದೆಗಳ ಸಂಖ್ಯೆಃ 10
ವೇತನ ಶ್ರೇಣಿ: 14550 ರಿಂದ 26700 ರು. (ತಿಂಗಳಿಗೆ) ಹಾಗೂ ಇತರ ಭತ್ಯೆಗಳೊಂದಿಗೆ
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.
ಆಯ್ಕೆ ವಿಧಾನ: ಮೇಲೆ ಹೇಳಿದ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು 45 ನಿಮಿಷಗಳಲ್ಲಿ ತರ್ಜುಮೆ ಮಾಡಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಮೆರಿಟ್ ಆಧಾರದ ಮೇಲೆ 1:5 ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ವಯೋಮಿತಿ:
22-06-2017 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು, ಗರಿಷ್ಠ ವಯೋಮಿತಿ
ಸಾಮಾನ್ಯ ವರ್ಗ: 35 ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
ಪ.ಜಾ, ಪ.ಪಂ, ಪ್ರ-1 : 40 ವರ್ಷ.
ಬೆರಳಚ್ಚುಗಾರ ಹುದ್ದೆ: 10
ವೇತನ ಶ್ರೇಣಿ: 11600 ರು 21000 ತಿಂಗಳಿಗೆ ಹಾಗೂ ಇತರ ಭತ್ಯೆಗಳೊಂದಿಗೆ.
ಬೆರಳಚ್ಚು ನಕಲುಗಾರರು: ಸಂಖ್ಯೆ: 09
ವೇತನ ಶ್ರೇಣಿ: 11600 ರಿಂದ 21000 ರು. ತಿಂಗಳಿಗೆ.
ವಿದ್ಯಾರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಯಚೂರು-584101.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications