TCS Employees: ಎಲ್ಲ ಉದ್ಯೋಗಿಗಳಿಗೆ ಗುಡ್ ನ್ಯೂಸ್ ಕೊಟ್ಟ ಐಟಿ ಕಂಪನಿ
ಬೆಂಗಳೂರು, ಏಪ್ರಿಲ್ 14: ಪ್ರಮುಖ ಐಟಿ ಕಂಪನಿಗಳಲ್ಲಿ ಒಂದಾಗಿ ಸೇವೆ ನೀಡುತ್ತಿರುವ 'ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್' (TCS) ಸಾವಿರಾರು ಫ್ರೆಶೆರ್ಸಸ್ ಸೇರಿದಂತೆ ಎಲ್ಲ ಉದ್ಯೋಗಿಗಳಿಗೆ ವೇತನ ಹೆಚ್ಚಳದ ಸಿಹಿ ಸುದ್ದಿಯನ್ನು ಘೋಷಣೆ ಮಾಡಿದೆ.
ಹೌದು, ಉದ್ಯೋಗಿಗಳ ವಜಾ (IT Layoffs) ಮುಂದುವರಿದ ಇಂದಿನ ಸನ್ನಿವೇಶದಲ್ಲಿ ಟಿಸಿಎಸ್ ವೇತನ ಹೆಚ್ಚಳದ ನಿರ್ಧಾರ ಮಾಡಿದೆ. ಕಂಪನಿಯು ತನ್ನ ಉದ್ಯೋಗಿಗಳಿಗೆ ವಾರ್ಷಿಕ ವೇತನ ಹೆಚ್ಚಿಸುವುದಾಗಿ ಘೋಷಿಸಿದೆ.

ಕಂಪನಿ ಕಾರ್ಯನಿರ್ವಹಣೆಯಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರಿದ ಉದ್ಯೋಗಿಗಳಿಗೆ ಎರಡಂಕಿ ವೇತನ ಹೆಚ್ಚಳ ಮಾಡುವುದಾಗಿ 'ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್' (TCS) ಎಚ್ಆರ್ ಮುಖ್ಯಸ್ಥರಾದ ಮಿಲಿಂದ್ ಲಕ್ಕದ್ ಮಾಹಿತಿ ನೀಡಿದ್ದಾರೆ ಎಂದು ವರದಿ ಆಗಿದೆ.
ಎಷ್ಟು ಹೆಚ್ಚಾಗಲಿದೆ ವೇತನ?
ಯಾರೆಲ್ಲ ಉದ್ಯೋಗಿಗಳು ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿದ್ದಾರೆ ಅವರಿಗೆ ಶೇಕಡಾ. 4.5ರಷ್ಟು ವೇತನ ಹೆಚ್ಚಳ ಮಾಡಲಾಗುವುದು. ಇದರೊಂದಿಗೆ ಇತ್ತಿಚೆಗೆ ನೇಮಕಗೊಂಡಿರುವ 40000 ಫ್ರೆಶೆರ್ಸಸ್ಗಳಿಗೂ ಸಂಬಳ ಹೆಚ್ಚಳ ಮಾಡಲು ಚಿಂತಿಸಿದ್ದೇವೆ ಎಂದು ಮಿಲಿಂದ್ ಲಕ್ಕದ್ ಹೇಳಿದ್ದಾರೆ.
ಕೋವಿಡ್ ವೇಳೆ ಇತರ ಕಂಪನಿಗಳಂತೆ ಟಿಸಿಎಸ್ ಸಹ ಉದ್ಯೋಗಿಗಳ ವಜಾ ಮಾಡಿತ್ತು. ನಂತರದ ದಿನಗಳಲ್ಲಿ ಅಂದರೆ ಇತ್ತೀಚೆಗಷ್ಟೇ ಟಿಸಿಎಸ್ ಕಂಪನಿಯು ತನ್ನ 10000 ಹೊಸ ಉದ್ಯೋಗಿಗಳನ್ನು (ಫ್ರೆಶೆರ್ಸಸ್) ನೇಮಕ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.

ಈ ಕಾಲೇಜಿನ 900ಕ್ಕೂ ಅಧಿಕ ಜನರಿಗೆ ಕೆಲಸ
ವಾರ್ಷಿಕ ನೇಮಕಾತಿ ಡ್ರೈವ್ನ ಭಾಗವಾಗಿ ಇಷ್ಟು ಹೊಸ ಉದ್ಯೋಗಿಗಳಿಗೆ ಕೆಲಸ ನೀಡಿರುವ ಟಿಸಿಎಸ್ ಪ್ರಮುಖ ಕಾಲೇಜುಗಳಿಂದ ಕ್ಯಾಂಪಸ್ ಆಯ್ಕೆ ಸಹ ಮಾಡಿಕೊಂಡಿದೆ. ವೆಲ್ಲೂರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ವಿಐಟಿ) ಸುಮಾರು 900ಕ್ಕೂ ಅಧಿಕ ವಿದ್ಯಾರ್ಥಿಗಳು ಟಿಸಿಎಸ್ನಿಂದ ಆಫರ್ ಲೆಟರ್ ಸ್ವೀಕರಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications