ಫ್ರೆಶರ್ಸ್ ಗೆ ಟೆಕ್ ಮಹೀಂದ್ರಾದಲ್ಲಿ ವಾಕ್ ಇನ್ ಸಂದರ್ಶನ
ಬೆಂಗಳೂರು, ಮಾರ್ಚ್ 21: ಬಿಇ, ಬಿಟೆಕ್ ಫ್ರೆಶರ್ಸ್ ಗಳಿಗೆ ಟೆಕ್ ಮಹೀಂದ್ರಾ ಸಂಸ್ಥೆಯಲ್ಲಿ ಟೆಕ್ನಿಕಲ್ ಸಪೋರ್ಟ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಮಾರ್ಚ್ 20 ರಿಂದ 25ರ ತನಕ ನಡೆಯುವ ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬಹುದು.
ಸುಮಾರು 15.4 ಯುಎಸ್ ಡಾಲರ್ ಮೌಲ್ಯದ ಮಹೀಂದ್ರಾ ಸಮೂಹಕ್ಕೆ ಸೇರಿರುವ ಟೆಕ್ ಮಹೀಂದ್ರಾ ಸಂಸ್ಥೆಯ ಬೆಂಗಳೂರು ವಿಭಾಗದಲ್ಲಿ ಟೆಕ್ನಿಕಲ್ ಸಪೋರ್ಟ್ ಎಕ್ಸಿಕ್ಯೂಟಿವ್ (ವಾಯ್ಸ್ ಸಪೋರ್ಟ್) ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.
ಹುದ್ದೆ ಹೆಸರು: Technical Support Executive (Voice Support)
ಒಟ್ಟು ಹುದ್ದೆಗಳು: 50
ಅನುಭವ: 0 - 3 years
ಸಂಬಳ: Upto 3,00,000 PA
ಉದ್ಯೋಗ ಸ್ಥಳ: ಬೆಂಗಳೂರು
ವಿದ್ಯಾರ್ಹತೆ: BE/ B.Tech/ Graduates/ UG

ಉದ್ಯೋಗಕ್ಕೆ ಬೇಕಾದ ಕೌಶಲ್ಯ:
* ಇಂಗ್ಲೀಷ್ ನಲ್ಲಿ ವ್ಯವಹರಿಸುವ ಕೌಶಲ್ಯವಿರಬೇಕು.
* ಕಂಪ್ಯೂಟರ್ ಹಾರ್ಡ್ ವೇರ್ ಬಗ್ಗೆ ಜ್ಞಾನವಿರಬೇಕು.
* ಉತ್ತಮ ಟೈಪಿಂಗ್ ವೇಗ ಹೊಂದಿರಬೇಕು.
* ಎಂಎಸ್ ಆಫೀಸ್ ಅಪ್ಲಿಕೇಷನ್ (Excel, Word, PowerPoint) ಅಥವಾ
ಉತ್ತಮ ಮಾರಕಟ್ಟೆ ವ್ಯವಹಾರ ಜ್ಞಾನ ಹೊಂದಿರಬೇಕು
* 24/7 ಶಿಫ್ಟ್ ಗಳಲ್ಲಿ ಕಾರ್ಯನಿರ್ವಹಿಸುವಂತಿರಬೇಕು.
ವಾಕ್ ಇನ್ ದಿನಾಂಕ: 20th to 25th March 2017
ಸಮಯ: 9 AM to 12 PM and 2 PM to 4 PM only
ಸ್ಥಳ:
Tech Mahindra Pvt Ltd45-47 KIADB Industrial Area
Building # ITC -4, Reception
Electronic City Phase-2 Bangalore 560100
Note: ಐಡಿ ಪ್ರೂಫ್ ತಂದಿರಬೇಕು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications