TTD Recruitment 2025: ಟಿಟಿಡಿಯಿಂದ ಕೈತುಂಬಾ ಸಂಬಳದ ಹುದ್ದೆಗಳಿಗೆ ಅರ್ಜಿ ಆಹ್ವಾನ
TTD Recruitment 2025: ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನ) ಖಾಲಿ ಇರುವ 4 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಯಾವೆಲ್ಲಾ ಹುದ್ದೆಗಳು? ಆಯ್ಕೆ ಆದವರಿಗೆ ಮಾಸಿಕ ವೇತನ ಎಷ್ಟಿರಲಿದೆ? ಎನ್ನುವ ಪ್ರಶ್ನೆಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
3 ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು 1 ಹಿರಿಯ ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 17 2025ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 10 ಕೊನೆ ದಿನಾಂಕವಾಗಿದೆ. ಹಾಗಾದ್ರೆ ಯಾರಿಗೆ ಎಷ್ಟು ಮಾಸಿಕ ವೇತನ ಇರಲಿದೆ ಎನ್ನುವ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ಗಮನಿಸಿ.

ಯಾರಿಗೆ ಎಷ್ಟು ಮಾಸಿಕ ವೇತನ?
* ಸೀನಿಯರ್ ಆಹಾರ ಸುರಕ್ಷತಾ ಅಧಿಕಾರಿ - ₹61,960
* ಆಹಾರ ಸುರಕ್ಷತಾ ಅಧಿಕಾರಿ - ₹44,570
ವಿದ್ಯಾರ್ಹತೆ, ವಯೋಮಿತಿ, ವೆಬ್ಸೈಟ್ ವಿವರಗಳು: ಈ ಹುದ್ದೆಗಳುಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು, ಬಿ.ಎಸ್ಸಿ, ಬಿ.ಟೆಕ್/ಬಿ.ಇ, ಬಿವಿಎಸ್ಸಿ ಅಥವಾ ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. 42 ವರ್ಷಗಳ ಒಳಗಿನವರಾಗಿರಬೇಕು. ಆಫ್ಲೈನ್ ಅಥವಾ ಅಧಿಕೃತ ಟಿಟಿಡಿ ವೆಬ್ಸೈಟ್ tirumala.org ವೆಬ್ಸೈಟ್ಗೆ ಭೇಟಿ ಅರ್ಜಿ ಸಲ್ಲಿಕೆ ಮಾಡಬಹುದು.
ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು
* ವಿದ್ಯಾರ್ಹತೆ - ಬಿ.ಎಸ್ಸಿ, ಬಿ.ಟೆಕ್/ಬಿ.ಇ, ಬಿವಿಎಸ್ಸಿ ಅಥವಾ ಎಂ.ಎಸ್ಸಿ
* ಗರಿಷ್ಠ ವಯಸ್ಸಿನ ಮಿತಿ - 42 ವರ್ಷ
* ಅರ್ಜಿ ಸಲ್ಲಿಕೆ ವಿಧಾನ - ಟಿಟಿಡಿ ವೆಬ್ಸೈಟ್ tirumala.org
ಟಿಟಿಡಿ ನಿರ್ದೇಶಕರ ಹುದ್ದೆ 2025: ಟಿಟಿಡಿಯು ಖಾಲಿ ಇರುವ ಒಂದು ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಈ ಹುದ್ದಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸಿನ ಮಿತಿ 21 ರಿಂದ 65 ವರ್ಷಗಳು ಆಗಿದ್ದು, ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರಲಿದೆ ಎಂದು ಇತ್ತೀಚೆಗಷ್ಟೇ ತಿಳಿಸಿತ್ತು.
ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು
* ಆಯ್ಕೆ ಪ್ರಕ್ರಿಯೆ - ಲಿಖಿತ ಪರೀಕ್ಷೆ
* ವೇತನ - ಕನಿಷ್ಠ ₹1,00,000
* ಅರ್ಜಿ ಶುಲ್ಕ ಇರುವುದಿಲ್ಲ
* ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಕೊನೆಯ ಜೂನ್ 30, 2025 ಆಗಿತ್ತು
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications