UAS Dharwad Jobs 2023: ಡಿ.18ಕ್ಕೆ ಸಹಾಯಕ ಉಪನ್ಯಾಸಕರ ಹುದ್ದೆಗಳಿಗೆ ಸಂದರ್ಶನ
ಬೆಂಗಳೂರು ಡಿಸೆಂಬರ್ 08: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS Dharwad) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 18 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಒಂದು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದೆ. ಕರ್ನಾಟಕ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತರು ಈ ಕೂಡಲೇ ಸಂದರ್ಶನಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಬೇಕಿದೆ. ಅರ್ಜಿ ಸಲ್ಲಿಕೆ, ಸಿದ್ಧತೆಗು ಮೊದಲು ಇಲ್ಲಿ ನೀಡಲಾದ ನೇಮಕಾತಿ ಪೂರ್ಣ ಮಾಹಿತಿ ತಿಳಿಯಿರಿ.

ನೇಮಕಾತಿ ಮಾಹಿತಿ
ಸಂಸ್ಥೆ ಹೆಸರು: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಹುದ್ದೆ ಹೆಸರು: ಅಸಿಸ್ಟೆಂಟ್ ಪ್ರೊಫೇಸರ್
ಖಾಲಿ ಹುದ್ದೆ ಸಂಖ್ಯೆ: ಒಂದು
ವಿದ್ಯಾರ್ಹತೆ: ಎಂ.ಎಸ್ಸಿ, ಬಯೋಕೆಮಿಸ್ಟ್ರಿಯಲ್ಲಿ ಡಾಕ್ಟರಲ್ ಡಿಗ್ರಿ
ಸಂದರ್ಶನ: ಡಿಸೆಂಬರ್ 18
ಮಾಸಿಕ ವೇತನ: 40,000 ರಿಂದ 45,000 ರೂಪಾಯಿ
ವಿದ್ಯಾರ್ಹತೆ
ಅರ್ಹ ಅಭ್ಯರ್ಥಿಗಳು ಕರ್ನಾಟಕದಲ್ಲಿ ಮಂಡಳಿ ಇಲ್ಲವೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ, ಬಯೋಕೆಮಿಸ್ಟ್ರಿಯಲ್ಲಿ ಡಾಕ್ಟರಲ್ ಡಿಗ್ರಿಯನ್ನು ಪಡೆದಿರುವುದು ಕಡ್ಡಾಯ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ತಿಳಿಸಿದೆ.
ವಯೋಮಿತಿ ವಿವರ
ಅರ್ಜಿ ಸಲ್ಲಿಸಲಿರುವ ಆಸಕ್ತ ಅಭ್ಯರ್ಥಿಗಳ ವಯಸ್ಸು ನೇಮಕಾತಿಯ ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸಿಗಲಿದೆ. ಸಂದರ್ಶನದಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 40,000 ರಿಂದ 45,000 ರೂ.ವೇತನ ನೀಡಲಾಗುವುದು ಎಂದು ವಿಶ್ವವಿದ್ಯಾಲಯ ಹೇಳಿದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ಇಡಲಾಗುತ್ತದೆ. ಅಲ್ಲಿ ಪಾಸಾಗುವ ಅಭ್ಯರ್ಥಿಗಳಿಗೆ ನಂತರ
ಸಂದರ್ಶನ ನಡೆಸಲಾಗುವುದು. ಅಲ್ಲಿ ಆಯ್ಕೆ ಆಗುವವರಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುವುದು.
ಇನ್ನೂ ಸಂದರ್ಶನ ನಡೆಯುವ ಸ್ಥಳದ ಮಾಹಿತಿ ನೋಡುವುದಾದರೆ, ಡೀನ್ ಕಛೇರಿ (ಕೃಷಿ), ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಕರ್ನಾಟಕ ಇಲ್ಲಿ ಡಿಸೆಂಬರ್ 18ರಂದು ಸಂದರ್ಶನ ನಡೆಯಲಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications