ಯುಪಿಎಸ್ಸಿ ಗ್ರೂಪ್ ಎ 179 ಹುದ್ದೆಗಳಿವೆ, ಅರ್ಜಿ ಹಾಕಿ
ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್ಸಿ)ದ ಗ್ರೂಪ್ ಎ ವಿಭಾಗದಲ್ಲಿ 179 ಸಹಾಯಕ ಕಮಾಂಡೆಂಟ್ಸ್ ಹುದ್ದೆಗಳಿವೆ. ಅರ್ಹ ಅಭ್ಯರ್ಥಿಗಳು ಮೇ 05,2017ರೊಳಗೆ ಅರ್ಜಿ ಹಾಕಬಹುದು.
ನವದೆಹಲಿ, ಏಪ್ರಿಲ್ 16: ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್ಸಿ)ದ ಗ್ರೂಪ್ ಎ ವಿಭಾಗದಲ್ಲಿ 179 ಸಹಾಯಕ ಕಮಾಂಡೆಂಟ್ಸ್ ಹುದ್ದೆಗಳಿವೆ. ಅರ್ಹ ಅಭ್ಯರ್ಥಿಗಳು ಮೇ 05,2017ರೊಳಗೆ ಅರ್ಜಿ ಹಾಕಬಹುದು.
ಹುದ್ದೆಗಳು: ಸಹಾಯಕ ಕಮಾಂಡಂಡ್
ಎಲ್ಲಿ : ಭಾರತದೆಲ್ಲೆಡೆ
ಗ್ರೂಪ್ ಎ ಹುದ್ದೆ: 179 ಹುದ್ದೆಗಳು (BSF-28, CRPF-65, CISF-23 & SSB-63 posts)
ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಡೀಮ್ಡ್ ವಿಶ್ವವಿದ್ಯಾಲಯ ಮುಂತಾದವುಗಳಿಂದ ಪದವಿ ಪಡೆದಿದ್ದರೆ ಯುಜಿಸಿ ಕಾಯ್ದೆ 1956ರ ಅನ್ವಯ ಅರ್ಹತೆ ಪಡೆದಿರಬೇಕು.

ವಯೋಮಿತಿ: 20 to 25 ವರ್ಷ as on 01/08/2017 SC/ST ಅಭ್ಯರ್ಥಿಗಳಿಗೆ 5ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಇದೆ.
ಆಯ್ಕೆ ಪ್ರಕ್ರಿಯೆ: ನೇಮಕಾತಿಯನ್ನು ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಲ್ಲಿ ನಗದು ಅಥವಾ ಆನ್ ಲೈನ್ ಅಥವಾ ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.
ಎಸ್ ಸಿ/ ಎಸ್ಟಿ/ ಮಹಿಳಾ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ವಿಧಿಸಿಲ್ಲ.
* ಇತರೆ ಅಭ್ಯರ್ಥಿಗಳಿಗೆ : 200 ರು
ಪ್ರಮುಖ ದಿನಾಂಕ : 12/04/2017 ರಿಂದ 05/05/2017ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
(ಒನ್ಇಂಡಿಯಾ ಸುದ್ದಿ)
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications