UPSC Recruitment 2024: ಯುಪಿಎಸ್ಸಿ ಇಂದ 122 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್ಸಿ) ಇಂದ 122 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆ, ಸಚಿವಾಲಯ, ಸಂಸ್ತೆಗಳ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೊನೆಯ ದಿನಾಂಕದ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ, ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು. ಫೆಬ್ರವರಿ 29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಹುದ್ದೆಗಳ ವಿವರ:
ಸೈಂಟಿಸ್ಟೆ್ ಬಿ (ಎನ್ವಿರಾನ್ಮೆಂಟಲ್ ಸೈನ್ಸ್) 02
ಇಂಜಿನಿಯರ್ ಮತ್ತು ಶಿಪ್ ಸರ್ವೇಯರ್ 01
ಸ್ಪೆಷಲಿಸ್ಟ್ ಗ್ರೇಡ್ 3 (ನ್ಯುರೋ-ಸರ್ಜರಿ) 06
ಸ್ಪೆಷಲಿಸ್ಟ್ ಗ್ರೇಡ್ 3 (ಆಪ್ತಲ್ಮೊಲಜಿ) 17
ಸ್ಪೆಷಲಿಸ್ಟ್ ಗ್ರೇಡ್ 3 (ಆರ್ಥೋಪೆಡಿಕ್) 19
ಸ್ಪೆಷಲಿಸ್ಟ್ ಗ್ರೇಡ್ 3 (ಇಎನ್ಡಿ)9
ಸ್ಪೆಷಲಿಸ್ಟ್ ಗ್ರೇಡ್ 3 (ಟ್ಯುಬರರ್ಕ್ಯುಲೊಸಿಸ್ ಅಂಡ್ ರೆಸ್ಪರೇಟರಿ ಮೆಡಿಷನ್, ಇತರೆ) 2
ಅಸಿಸ್ಟಂಟ್ ಡೈರೆಕ್ಟರ್ 51
ಸೈಂಟಿಸ್ಟೆ್ ಬಿ (ಫಿಸಿಕಲ್-ಸಿವಿಲ್)01
ಅಡ್ಮಿನಿಸ್ಟರೇಟಿವ್ ಆಫೀಸರ್ 02
ಸೈಂಟಿಸ್ಟ್ ಬಿ (ಜುಲಾಜಿಕಲ್ ಸರ್ವೆ)09
ಸ್ಪೆಷಲಿಸ್ಟ್ ಗ್ರೇಡ್ 3 (ಯುರೋಲಾಜಿ)02
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪದವಿ/ಸ್ನಾತಕೋತ್ತರ ಪದವಿ/ಎಂಬಿಬಿಎಸ್/ಎಂಡಿ/ಇತರೆ ಶಿಕ್ಷಣ ಪಡೆದಿರಬೇಕು.
ಶುಲ್ಕ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 25 ರೂಪಾಯಿ ಶುಲ್ಕ ವಿನಾಯಿ ನೀಡಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿ
ಆನ್ಲೈನ್ ಅರ್ಜಿ ಫಿಲ್ ಮಾಡುವ ವೆಳೆ ಅಗತ್ಯ ಶೈಕ್ಷಣಿಕ ದಾಖಲೆಗಳ ಮಾಹಿತಿ ಹಾಗೂ ಅಂಕಗಳನ್ನು ನೀಡಬೇಕಾಗುತ್ತದೆ. ಅರ್ಜಿ ಸಲ್ಲಿಸಲು, ಅಧಿಸೂಚನೆಗೆ ಹಾಗೂ ಇತರೆ ಮಾಹಿತಿಗಾಗಿ ಭೇಟಿ ನೀಡಬೇಕಾದ ಕೇಂದ್ರ ಲೋಕಸೇವೇ ಆಯೋಗದ ಅಧಿಕೃತ ವೆವ್ಸೈಟ್ ವಿಳಾಸ: https://upsc.gov.in/
ಕೊನೆಯ ದಿನಾಂಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10/2/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/2/2024
ಅರ್ಜಿ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ: 1/3/2024
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications