WCD Recruitment 2024: ಕರ್ನಾಟಕ ಸರ್ಕಾರಿ ಉದ್ಯೋಗ, ನೇಮಕಾತಿ ವಿವರ ತಿಳಿದು ಈಗಲೇ ಅರ್ಜಿ ಹಾಕಿ
ಬೆಂಗಳೂರು, ಫೆಬ್ರವರಿ 04: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೀದರ್ (WCD Bidar) ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಈ ನಿಮಿತ್ತ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಹುದ್ದೆ ಸೇರಬಯಸುವವರು ಈ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಬೇಕು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೀದರ್ ನಲ್ಲಿ ಒಟ್ಟು 96 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಕಳುಹಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೀದರ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಅರ್ಜಿ ಸಲ್ಲಿಕೆಗೂ ಮೊದಲು ಇಲ್ಲಿ ತಿಳಿಸಿರುವ ಪೂರ್ಣ ಮಾಹಿತಿ ತಿಳಿದುಕೊಳ್ಳಿ.

ನೇಮಕಾತಿ ಪ್ರಕ್ರಿಯೆ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಮಹಿಳಾ ಹಗೂ ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆ: 96
ವೇತನ: ನಿಗದಿ ಆಗಿಲ್ಲ
ಪೋಸ್ಟಿಂಗ್: ಬೀದರ್
ಅರ್ಜಿ ಸಲ್ಲಿಕೆ ಕೊನೆ ದಿನ: ಫೆಬ್ರವರಿ 5
ಒಟ್ಟು 31 ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರ ಒಟ್ಟು 65 ಸ್ಥಾನ ಸೇರಿ ಒಟ್ಟು 96 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ಪೈಕಿ 10ನೇ ತರಗತಿ ಮತ್ತು 12ನೇ ತರಗತಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು ಎಂದು ತಿಳಿಸಿದರು.

ವಯಸ್ಸಿನ ಮಿತಿ
ಬೀದರ್ನ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಲೋಕಪಯೋಗಿ ಇಲಖಾ PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳ ಮೆರಿಟ್ ಲಿಸ್ಟ್ ಪರಿಶೀಲಿಸಿ ನಂತರ ಸಂದರ್ಶನ ನಡೆಸಿ ಆಯ್ಕೆ ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ವೇತನ ನಿಗದಿ ಮಾಡಲಾಗಿಲ್ಲ ಎಂದು ತಿಳಿಸಿದೆ.
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕುವಂತೆ ತಿಳಿಸಲಾಗಿದೆ. ಅರ್ಹರು ಈ ಕೂಡಲೇ ಇಲ್ಲಿ ನೀಡಲಾಗಿರುವ https://karnemakaone.kar.nic.in/abcd/home.aspx ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿ ಅಧಿಸೂಚನೆ ನೋಡಬಹುದು.
ನೆನಪಿಡಬೇಕಾದ ದಿನಾಂಕ
ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: ಜನವರಿ 10
ಅರ್ಜಿ ಸಲ್ಲಿಕೆ ಕೊನೆ ದಿನ: ಫೆಬ್ರವರಿ 5
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications