ಅಂಗನವಾಡಿಯಲ್ಲಿ 333 ಹುದ್ದೆಗಳಿಗೆ ಅರ್ಜಿ ಅಹ್ವಾನ
ಬೆಳಗಾವಿ, ಜುಲೈ 16: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ರಾಯಚೂರು-ಬೆಳಗಾವಿ ಜಿಲ್ಲೆಗಳಲ್ಲಿ 333 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಆಗಸ್ಟ್ 13,14, 2021ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ: 333
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ.
ಉದ್ಯೋಗ ಸ್ಥಳ: ಗದಗ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 13,14, 2021
ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 10 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ:
ಕನಿಷ್ಠ ವರ್ಷ: 18 ವರ್ಷ
ಗರಿಷ್ಠ ವರ್ಷ: 35 ವರ್ಷ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಸಂಬಳ ವಿವರ:
ಅಂಗನವಾಡಿ ಕಾರ್ಯಕರ್ತ: 8000ರು
ಅಂಗನವಾಡಿ ಸಹಾಯಕ: 4000 ರು
ಉಪ ಅಂಗನವಾಡಿ ಸಿಬ್ಬಂದಿ: 4750 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 14/07/2021
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 13/08/2021(ರಾಯಚೂರು)
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14/08/2021(ಬೆಳಗಾವಿ)
Recommended Video
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (anganwadirecruit.kar.nic.in)
-
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ''












Click it and Unblock the Notifications