'ಆತ್ಮಹತ್ಯೆ ಯತ್ನಕ್ಕೆ ಮುನ್ನ ಅವಳ್ಯಾಕೆ ದೀರ್ಘ ಚುಂಬನ ಕೊಟ್ಟಿದ್ದು?
ಸೇತುವೆಯೊಂದರಿಂದ ಹುಡುಗಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ರೆಡಿಯಾಗುತ್ತಿರುವುದನ್ನು ತಿಮ್ಮ ನೋಡಿದ.
ಅವಳ ಬಳಿ ಹೋಗಿ 'ನೀನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೀಯಾ?' ಎಂದು ಕೇಳಿದ. ಹುಡುಗಿ 'ಹೌದು' ಎಂದಳು. (ಕುಡುಕ ಗಂಡನನ್ನು ಬೈದ ಹೆಂಡತಿಗೆ ಗಂಡ ಹೇಳಿದ್ದೇನು)
ತಿಮ್ಮನಿಗೆ ಅದೇನನ್ನಿಸಿತೋ.. ಮೆಲ್ಲನೆ ಒಂದು ಮಾತು ಕೇಳಿದ 'ಹೆಂಗಿದ್ರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೀಯ. ಸಾಯೋಕೆ ಮುಂಚೆ ನನಗೊಂದು ಕಿಸ್ ಕೊಟ್ಟು ಆಮೇಲೆ ಆತ್ಮಹತ್ಯೆ ಮಾಡ್ಕೋ'.
ಅವಳು ಒಂದು ಕ್ಷಣ ಯೋಚಿಸಿ, ಹೌದಲ್ಲಾ ಎಂದು.. ತಿಮ್ಮನನ್ನು ಬಿಗಿದಪ್ಪಿ ಅವನ ತುಟಿಗಳನ್ನು ದೀರ್ಘವಾಗಿ ಚುಂಬಿಸಿ ಮತ್ತೆ ಸೂಸೈಡ್ ಮಾಡಿಕೊಳ್ಳಲು ಹೊರಟಳು.
ತಿಮ್ಮ ಮತ್ತೆ ಕೇಳಿದ, 'ಒಂದ್ ನಿಮಿಷ, ಹೆಂಗಿದ್ರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೀಯ, ಸಾಯೋಕೆ ಮುಂಚೆ ನಾನೂ ನಿನಗೊಂದು ಕಿಸ್ ಕೊಡ್ಲಾ?'.
ಅವಳು ಎರಡು ಕ್ಷಣ ಯೋಚಿಸಿ ಮತ್ತೆ ಓಕೆ ಎಂದಳು.
ಈ ಬಾರಿ ತಿಮ್ಮ ಆಕೆಯನ್ನು ಹಿಡಿದು ಒಂದು ದೀರ್ಘ ಚುಂಬನ ಕೊಟ್ಟ..
ಅವಳು ಮತ್ತೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದಳು. ತಿಮ್ಮ 'ನೀನು ಯಾಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೀಯಾ' ಎಂದು ಪ್ರಶ್ನಿಸಿದ.
ಅದಕ್ಕೆ ಅವಳು 'ಅಪ್ಪ ಬಯ್ದರು. ಅದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದಳು. 'ಅಪ್ಪ ಯಾಕೆ ಬಯ್ದಿದ್ದು' ಎಂದು ತಿಮ್ಮ ಕೇಳಿದ (ಹೆಂಡ್ತಿಯನ್ಯಾಕೆ ವಾಪಸ್ ತೆಗೆದುಕೊಂಡಿಲ್ಲಾ)
ಅದಕ್ಕೆ ಅವಳು, 'ನಾನು ಹೀಗೆ ಹುಡುಗಿಯಂತೆ ಡ್ರೆಸ್ ಮಾಡ್ಕೊಂಡು ಓಡಾಡೋದು ಅಪ್ಪನಿಗೆ ಇಷ್ಟ ಇಲ್ಲ' ಎಂದ್ಳು.
ಹುಡುಗ ಆತ್ಮಹತ್ಯೆ ಮಾಡ್ಕೊಂಡ (ವಾಟ್ಸಾಪ್ ಕೃಪೆ)
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications