ಲಾಠಿ ಬೀಸಿ ಯುವಕರನ್ನು ಹೊರದೂಡಿದರು.
ಬಾಗಲಕೋಟೆ : ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ನೈಋತ್ಯ ವಲಯ ರೈಲ್ವೆ ಕಚೇರಿಗಾಗಿ ಒತ್ತಾಯಿಸಿ ನಡೆಯುತ್ತಿರುವ ಚಳವಳಿಯ ಬಿಸಿ ಸಾಹಿತ್ಯ ಸಮ್ಮೇಳನಕ್ಕೆ ಅಷ್ಟಾಗಿ ತಟ್ಟಲಿಲ್ಲ. ಚಳವಳಿಯ ಕಾರಣ ಮತ್ತೆ ಮುಂದಕ್ಕೆ ಹೋಗಬಹುದು, ಅಕಸ್ಮಾತ್ ಸಮ್ಮೇಳನ ನಡೆದರೆ, ಮುಖ್ಯಮಂತ್ರಿಗಳು ಬಂದರೆ ಭಾರಿ ಪ್ರಮಾಣದಲ್ಲಿ ಗಲಭೆ ನಡೆಯ ಬಹುದು ಎಂಬ ಶಂಕೆ ಸುಳ್ಳಾಯಿತು. ಶಾಂತಿ ಪ್ರಿಯರಾದ ಕನ್ನಡಿಗರು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಾವುದೇ ರೀತಿಯ ಅಡ್ಡಿ ಆತಂಕಗಳನ್ನು ಒಡ್ಡಲಿಲ್ಲ. ಆದರೆ ಪೂರ್ಣ ಚಂದ್ರನಲ್ಲೂ ಕಳಂಕ ಇರುವಂತೆ, ಸಮ್ಮೇಳನದಲ್ಲಿ ಸಣ್ಣ ಗುಂಪೊಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರಿಗೆ ಕಪ್ಪು ಬಾವುಟ ತೋರಿಸಿ, ಬೇಡಿಕೆ ಈಡೇರಿಸುವಂತೆ ಆಗ್ರಹ ಪಡಿಸಿ, ಪೊಲೀಸರ ಬೆತ್ತಕ್ಕೆ ಆಹಾರವಾಯಿತು.
ಶನಿವಾರ (ಜೂನ್ 24) 68ನೇ ಸಾಹಿತ್ಯ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ಮಾಡಲು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮುಂದಾದಾಗ ಸುಮಾರು 15 ಜನರಿದ್ದ ಯುವಕರ ಗುಂಪು ಕಪ್ಪು ಬಾವುಟ ಹಿಡಿದು ಹೈಕೋರ್ಟ್ ಪೀಠಕ್ಕೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ತತ್ಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ, ಲಾಠಿ ಬೀಸಿ ಯುವಕರನ್ನು ಹೊರದೂಡಿದರು. ನಂತರ ಕೃಷ್ಣ ನಿರಾತಂಕವಾಗಿ ಭಾಷಣ ಮಾಡಿದರು.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications