ದ್ವಿತೀಯ ಭಾಷೆಯಾಗಿ ತಮಿಳು, ಥರವಲ್ಲ ತೆಗಿ ನಿನ್ನ ತಂಬೂರಿ!
* ಎನ್. ತ್ಯಾಗರಾಜಮೂರ್ತಿ
ತಮಿಳನ್ನು ಕರ್ನಾಟಕದಲ್ಲಿ ದ್ವಿತೀಯ ಭಾಷೆಯನ್ನಾಗಿ ಅಂಗೀಕರಿಸುವುದು ಅಗತ್ಯವಿಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ.
ತಮಿಳುನಾಡಿನಲ್ಲಿ ತೆಲುಗನ್ನು ದ್ವಿತೀಯ ಭಾಷೆಯನ್ನಾಗಿ ಅಂಗೀಕರಿಸುವ ಬಗ್ಗೆ ಕನ್ನಡಿಗರದ್ದು ಯಾವುದೇ ತಕರಾರಿಲ್ಲ . ಇಷ್ಟಕ್ಕೂ ಆ ವಿಷಯ ಕನ್ನಡಿಗರಿಗೆ ಸಂಬಂಧಿಸಿದ್ದೇ ಅಲ್ಲ . ಅದು ಸಂಪೂರ್ಣವಾಗಿ ತಮಿಳರಿಗೆ ಸಂಬಂಧಿಸಿದ ಸಂಗತಿ.
ತಮಿಳರ ವ್ಯವಹಾರಗಳೇನೇ ಇರಲಿ. ಕರ್ನಾಟಕದಲ್ಲಿ ದ್ವಿತೀಯ ಭಾಷೆಯನ್ನಾಗಿ ತಮಿಳನ್ನು ಅಂಗೀಕರಿಸುವುದನ್ನು ನಾವು ತೀವ್ರವಾಗಿ ಪ್ರತಿಭಟಿಸಲೇಬೇಕು. ಕರ್ನಾಟಕದಲ್ಲಿರುವ ತಮಿಳರು ತಮ್ಮ ಮನೆಗಳಲ್ಲಿ ತಮಿಳನ್ನೇ ಬಳಸುತ್ತಾರೆ. ಆದರೆ, ಕನ್ನಡಿಗರು ಯಾವತ್ತೂ ಯಾವುದೇ ಭಾಷೆಯನ್ನು ಅಥವಾ ಭಾಷಿಕರನ್ನು ಅಗೌರವದಿಂದ ಕಂಡಿದ್ದಿಲ್ಲ . ಬದಲಿಗೆ ದೇಶದ ಎಲ್ಲಾ ಭಾಗಗಳ ಜನರಿಗೆ ಕರ್ನಾಟಕ ಆಶ್ರಯ ಒದಗಿಸುತ್ತಾ ಬಂದಿದೆ. ಎಲ್ಲ ರಾಜ್ಯಗಳ ಜನತೆಗೂ ಬೆಂಗಳೂರೆಂದರೆ ಇಷ್ಟ. ಈ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಈ ನೆಲದ ಭಾಷೆ ಹಾಗೂ ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಭಾಷೆಯಾದ ಕನ್ನಡವನ್ನು ಗೌರವಿಸುವುದು, ಪ್ರೀತಿಸುವುದು ಅಗತ. ಕನ್ನಡಕ್ಕಾಗುವ ಯಾವುದೇ ವಿಧವಾದ ಅಗೌರವ ಒಪ್ಪತಕ್ಕದ್ದಲ್ಲ .
ವಾರ್ತಾಸಂಚಯ
ಮುಖಪುಟ / ಸಾಹಿತ್ಯ ಸೊಗಡು![]()
![]()
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications