ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಾಪ್‌-5 ನಿಸಾರ್‌ ಪದ್ಯಗಳು

By Staff
|
Google Oneindia Kannada News


Prof KS Nisar Ahmed ಕವಿ ಕೆ.ಎಸ್‌. ನಿಸಾರ್‌ ಅಹಮದ್‌ ಅವರ ಲೇಖನಿಯಿಂದ ಹೊಮ್ಮಿದ ಅನೇಕ ಕವಿತೆಗಳು, ಹಾಡುಗಳಾಗಿ ಜನರ ಮನಸೂರೆಗೊಂಡಿವೆ. ಅವರ ಐದು ಪ್ರಸಿದ್ಧ ಕವಿತೆಗಳ ಕೆಲ ಸಾಲುಗಳು ಓದುಗರ ಮುಂದೆ.

ಟಾಪ್‌-1

ಜೋಗದ ಸಿರಿ ಬೆಳಕಿನಲ್ಲಿ , ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ ,
ನಿತ್ಯ ಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ -
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ...

*

ಟಾಪ್‌-2

ಕುರಿಗಳು, ಸಾರ್‌-ಕುರಿಗಳು
ಸಾಗಿದ್ದೇ ಗುರಿಗಳು
ಮಂದೆಯಲ್ಲಿ ಒಂದಾಗಿ, ಸ್ವಂತತೆಯೇ ಬಂದಾಗಿ
ಇದರ ಬಾಲ ಅದು ಮತ್ತೆ ...

*

ಟಾಪ್‌-3

ರಾಮನ್‌ ಸತ್ತ ಸುದ್ದಿ ಓದಿದ ಬೆಳಿಗ್ಗೆ ಶಿವಮೊಗ್ಗೆಗೆ
ದರಿದ್ರ ಥಂಡಿ; ಅಸ್ತಿತ್ವದ ಅಸ್ಪಷ್ಟ ಜಿಜ್ಞಾಸೆ, ಗುರುತಿಸಲಾಗದ
ಕಸಿವಿಸಿ. ಮುಜುಗರ ತಾಳದೆ ವಾಕಿಂಗ್‌ ಹೊರಟೆ; ಬೀದಿ...

*

ಟಾಪ್‌-4

ಮನೋರಮಾ ಮನೋರಮಾ
ಸಾಲದೇನೆ ನಿನ್ನ ಹೆಸರೆ? ಮಲಗೋಬದ ಗಮಗಮ

*

ಟಾಪ್‌-5

ಕನ್ನಡವೆಂದರೆ ಬರಿ ನುಡಿಯಲ್ಲ ಹಿರಿದಿದೆ ಅದರರ್ಥ
ನೀರೆಂದರೆ ಬರಿ ಜಲವಲ್ಲ ಅದು ಪಾವನತೀರ್ಥ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X