ಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ

ಕಾರ್ನಾಡ್ ಜೊತೆ ತಮಿಳು ನಾಟಕಕಾರ ಎನ್.ಮುತ್ತುಸ್ವಾಮಿ, ಇತಿಹಾಸಕಾರ ಎಸ್.ಮುತ್ತಯ್ಯ, ತಮಿಳು ಲೇಖಕ ಸಿ.ಮಣಿ, ಸಣ್ಣ ಕಥೆಗಾರ ಆರ್.ಚುಡಾಮಣಿ ಮುಂತಾದವರಿಗೂ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರು ಜನವರಿ 8ರ ಗುರುವಾರ ಸಂಜೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಸಮಾರಂಭವು ಪೊನ್ನಮಲೀ ಹೆದ್ದಾರಿಯಲ್ಲಿರುವ ಸೆಂಟ್ ಜಾರ್ಜ್ ಆಂಗ್ಲೋ ಇಂಡಿಯನ್ ಸ್ಕೂಲ್ ಸಭಾಂಗಣದಲ್ಲಿ ನಡೆಯುತ್ತದೆ.
ಸಾಹಿತ್ಯ, ಕಲೆ, ಕಾದಂಬರಿ, ಚಿತ್ರಶಿಲ್ಪ ಮುಂತಾದ ಪ್ರಕಾರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿದವರನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಪ್ರಕಾಶಕರ ಸಂಘ ಹೊಂದಿದೆ. ಎರಡು ವರ್ಷಗಳ ಹಿಂದೆ ಸ್ಥಾಪನೆ ಆದ ಈ ಪ್ರಶಸ್ತಿಗೆ ಕರುಣಾನಿಧಿ ಒಂದು ಕೋಟಿ ರೂ ದೇಣಿಗೆ ನೀಡಿದ್ದರು. ಈ ಸಂಪನ್ಮೂಲದಿಂದ ಉತ್ಪತ್ತಿಯಾಗುವ ಹಣದಿಂದ ಪ್ರತೀ ವರ್ಷ ಆರು ಮಂದಿ ಸಾಧಕರಿಗೆ ನಗದು ಪ್ರಶಸ್ತಿಗಳನ್ನು ನೀಡುವುದು ಸಾಧ್ಯವಾಗಿದೆ.
(ದಟ್ಸ್ ಕನ್ನಡ ಸಾಹಿತ್ಯ ವಾರ್ತೆ)
More From
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications