135994yakshaganaಫ್ರೆಂಚರನ್ನು ಬೆಚ್ಚಗಾಗಿಸಿದ ಲಂಡನ್ ಕನ್ನಡಿಗರ ಯಕ್ಷಗಾನ/nri/article/2009/0109-yakshagana-france-parade.htmlಕಳೆದ ವರ್ಷ ಜನವರಿ 1ರಂದು ಲಂಡನ್ನಿನ ರಾಜಬೀದಿಗಳಲ್ಲಿ ಕನ್ನಡ ಸಂಸ್ಕೃತಿಯ ಪ್ರತೀಕವಾಗಿರುವ ಯಕ್ಷಗಾನವನ್ನು ಪ್ರದರ್ಶಿಸಿ ಆಂಗ್ಲರ ಮೈಮನ ಬೆಚ್ಚಗಾಗಿಸಿದ್ದ ಇಂಗ್ಲೆಂಡಿನಲ್ಲಿ ನೆಲೆಸಿರುವ ಕನ್ನಡಿಗರು (www.yakshaland.com ಸದಸ್ಯರು) ಡಿಸೆಂಬರ್ 31ರಂದು ಫ್ರಾನ್ಸಿಗೆ ಪಯಣಿಸಿ ಫ್ರೆಂಚರಿಗೆ ಯಕ್ಷಗಾನದ ಸವಿರುಚಿಯನ್ನು ಉಣಬಡಿಸಿದರು.ತಾಪಮಾನ 3 ಡಿಗ್ರಿ ಇದ್ದರೂ ಚಳಿಯನ್ನು ಲೆಕ್ಕಿಸದೆ ಲಂಡನ್ನಿನಿಂದ ನಾಲ್ಕು ಗಂಟೆ ಪ್ರಯಾಣ ಮಾಡಿ, ಇಂಗ್ಲಿಷ್ ಕಾಲುವೆಯನ್ನು ಹಡಗಿನಲ್ಲಿ ದಾಟಿ 33993http://kannada.oneindia.com/img/2009/01/09-yakshaland2.jpg135994yakshaganaಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg135994yakshaganaಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ/news/2009/02/03/yakshagana-artist-keremane-shambhu-hegde-demise.htmlಬೆಂಗಳೂರು, ಫೆ.2: ಖ್ಯಾತ ಯಕ್ಷಗಾನ ಕಲಾವಿದ, ಅಕಾಡೆಮಿ ಅಧ್ಯಕ್ಷ ಕೆರೆಮನೆ ಶಂಭು ಹೆಗಡೆ ಇಂದು ಮುಂಜಾನೆ ಸುಮಾರು 4:30 ಗಂಟೆಗೆ ನಿಧನರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಗುಣವಂತೆಯ ಇಡುಗುಂಜಿ ಮೇಳದಲ್ಲಿ ಸಂಭ್ರಮದಿಂದ ಪಾಲ್ಗೊಂಡು ಲವ-ಕುಶ ಪ್ರಸಂಗಕ್ಕಾಗಿ ತಮ್ಮ ಮೆಚ್ಚಿನ ರಾಮನ ವೇಷ ಧರಿಸಿ ರಂಗವೇರಿದ್ದ ಶಂಭು ಹೆಗ್ಗಡೆ ಹೃದಯಾಘಾತಕ್ಕೆ ಒಳಗಾಗಿ ಅಸುನೀಗಿದರು ಎಂದು ಕುಟುಂಬದರು ತಿಳಿಸಿದ್ದಾರೆ.ಬಡಗುತಿಟ್ಟಿನ 34426http://kannada.oneindia.com/img/2009/02/03-keremane-shambhu-sridhar-he.jpg135994yakshaganaಮಹಿಳೆಯರಿ೦ದ ಯಶಸ್ವೀ ತಾಳಮದ್ದಲೆ ಸಪ್ತಾಹ/literature/articles/2009/0819-yakshagana-talamaddale-by-women-part2.html(ಮುಂದುವರಿದಿದೆ...)ತಾಳಮದ್ದಳೆ(ಲೆ)ಯಲ್ಲಿ ಮುಮ್ಮೇಳದ ಪಾತ್ರಗಳು "ವೇಷ-ಭೂಷಣ"ಗಳನ್ನು ಧರಿಸಿರುವುದಿಲ್ಲ. ನಮ್ಮನಿಮ್ಮ೦ತೆಯೇ ಇದ್ದು ಸಾ೦ಪ್ರದಾಯಿಕ ಉಡುಗೆ ತೊಟ್ಟಿರುತ್ತಾರೆ. ಹಾಗೇ ಪಾತ್ರಗಳು ಹೆಜ್ಜೆ ಹಾಕುವುದಾಗಲಿ, ನೃತ್ಯಮಾಡುವುದಾಗಲಿ ಇರುವುದಿಲ್ಲ. ಹಿಮ್ಮೇಳದಲ್ಲಿ ಯಥಾಪ್ರಕಾರ ಚ೦ಡೆ-ಮದ್ದಳೆಯವರು, ಭಾಗವತರು ಕುಳಿತಿರುತ್ತಾರೆ. ಭಾಗವತರ ಪದ್ಯಗಳಿಗೆ ಪಾತ್ರಧಾರಿಗಳು ಅರ್ಥಹೇಳುತ್ತಾ ಸ೦ಭಾಷಿಸುತ್ತಾರೆ. ತಾಳ ಮದ್ದಳೆ ಸಾಮಾನ್ಯವಾಗಿ 2-3 ಗಂಟೆಯ ಅವಧಿಯದಾಗಿರುತ್ತದೆ. ಕೆಲವೊಮ್ಮೆ ರಾತ್ರಿಯಿ೦ದ ಬೆಳಗಿನ ತನಕ ನಡೆದ ಪ್ರಸ೦ಗಗಳೂ ಇವೆ.ಇದಕ್ಕೆ ಸರ್ವಸಜ್ಜಿತ ರ೦ಗಸ್ಥಳದ 38727http://kannada.oneindia.com/img/2009/08/19-talamaddale2.jpg135994yakshaganaಗಂಡಸರ ಕಲೆ ತಾಳಮದ್ದಳೆ ಹೆಂಗಳೆಯರ ಕೈವಶ/literature/articles/2009/0819-yakshagana-talamaddale-by-women.htmlನೀವು "ಯಕ್ಷಗಾನ"ವನ್ನು ನೋಡಿರಲೇಬೇಕು. ಇನ್ನೂ ನೋಡಿಲ್ಲವಾದರೆ ಕರ್ನಾಟಕದವರಾಗಿಯೂ ನಮ್ಮದೇ ಆದ ಒ೦ದು ಅದ್ಭುತ ಕಲೆಯನ್ನು ತು೦ಬಾ ಮಿಸ್ ಮಾಡಿಕೊ೦ಡಿದ್ದೀರ ಎ೦ದೇ ಅರ್ಥ. ಪ್ರತಿಯೊ೦ದು ಕಲೆಗೂ ಅದರದೇ ಆದ ವೈಶಿಷ್ಟತೆ ಇದೆ. ಆದರೆ ಪೌರಾಣಿಕ ಪಾತ್ರಗಳನ್ನು ಇಷ್ಟು ಪರಿಣಾಮಕಾರಿಯಾಗಿ ಬಹುಶಃ ಬೇರಾವ ಮಾಧ್ಯಮದಲ್ಲೂ ಅಭಿನಯಿಸಿ ತೋರಿಸಲು ಆಗದು. ಕೇರಳಕ್ಕೆ ಮೋಹಿನಿಆಟ್ಟ೦, ತಮಿಳರಿಗೆ ಕುಚುಪುಡಿ/ಭರತ ನಾಟ್ಯಮ್, ಒರಿಯಾದವರಿಗೆ ಕಥಕ್ಕಳಿ, ಪ೦ಜಾಬಿಗಳಿಗೆ 38728http://kannada.oneindia.com/img/2009/08/19-talamaddale2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg158046venkatesh dodmaneಜಿಪಿಎಸ್ ಎನ್ನುವ ರಸ್ತೆಮಾತುಗಾರ!/nri/article/2009/0117-global-positioning-system-navigation-device.htmlದಾರಿ ತಿಳಿಯದಾಗಿದೆ ಜಿಪಿಎಸ್ ಮಾಂತ್ರಿಕನೆ, ಹಾದಿ ತೋರಿಸಿ ಗುರಿ ಮುಟ್ಟಿಸುಬಾ ಅಸಾಮಾನ್ಯ ಉಪಕರಣವೆ! ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ 'ರಸ್ತೆಮಾತಾಗಿರುವ' ಈ ಮಾಂತ್ರಿಕ ಉಪಕರಣವಾದರೂ ಎಂತಹುದು? ಅದರ ಉಪಯೋಗವಾದರೂ ಏನು? ಭಾರತೀಯ ಇಂಜಿನಿಯರುಗಳೇ ಅಭಿವೃದ್ಧಿಪಡಿಸಿರುವ ಈ ಉಪಕರಣ ಭಾರತದಲ್ಲೇಕಿಲ್ಲ? ಉತ್ತರಗಳನ್ನು ಕಂಡುಕೊಳ್ಳೋಣ ಬನ್ನಿ.* ವೆಂಕಟೇಶ್ ಆರ್ ಡೊಡ್ಮನೆ, ಅಮೆರಿಕಇತ್ತೀಚೆಗೆ ನೀವು ಪತ್ರಿಕೆಯಲ್ಲಿ ಓದಿದ್ದೀರ, "ಪಾಕೀಸ್ತಾನದ ಭಯೊತ್ಪಾದಕರು ಮು೦ಬೈಗೆ ಬರುವಾಗ 34122http://kannada.oneindia.com/img/2009/01/17-gps1.jpg158046venkatesh dodmaneಜಿಪಿಎಸ್ ಉಪಕರಣದಲ್ಲಿ ಇನ್ನೂ ಏನೇನಿದೆ?/nri/article/2009/0117-global-positioning-system-navigation-device2.html* ವೆಂಕಟೇಶ್ ಆರ್ ಡೊಡ್ಮನೆ, ಅಮೆರಿಕ   ಇನ್ನೂ ಎನೇನು ಇದೆ ಇದರಲ್ಲಿ?ಅಮೇರಿಕಾದಲ್ಲಿ ಯಾವುದೇ ಸ್ಥಳದ ವಿಳಾಸ ಸಾಮಾನ್ಯವಾಗಿ, ರಾಜ್ಯದ ಹೆಸರು, ನಗರದ ಹೆಸರು ಅಥವಾ ಆಸ್ಥಳದ ಗುರುತು ಸ೦ಖ್ಯೆ ಮತ್ತು ರಸ್ತೆಯ ಹೆಸರು, ಸ್ಥಳದ ನ೦ಬರು ಇರುತ್ತದೆ. ಇದರ ಪರದೆ "Touch-screen' ತರಹದ್ದು. ಅದರ ಮೇಲೆ ಅಕ್ಷರ ಮತ್ತು ಅ೦ಕೆಗಳು ಮೂಡಿ ನಿಮಗೆ 34123http://kannada.oneindia.com/img/2009/01/17-gps2e.jpg158046venkatesh dodmaneದೇವೇಗೌಡರ ಹೊಸಾ ಡೀಲು/column/humor/2009/0401-deve-gowdas-new-political-game.html* ವೆಂಕಟೇಶ್ ದೊಡ್ಡಮನೆಆಗಲೇ, ದೇಶಪಾಂಡೆ ಕಾಂಗ್ರೆಸ್ ಅಧ್ಯಕ್ಷ ಅಂತ ನ್ಯೂಸ್ ಗೊತ್ತಾಗಿ ಕುಣುದಾಡ್ಬುಡೊ ಅಷ್ಟು ಸಂತೋಷ ಆಗಿತ್ತು ಗೌಡ್ರಿಗೆ. ಕುಮಾರ, ರೇವೂ ಪಾರ್ಟಿ ಆಪೀಸ್ನಾಗೆ ಪಟಾಕಿ ಹಚ್ಚಿ ಕುಸಿ ಮಾಡಿರ್ತಾರೆ ಅಂದ್ಕೊತನೆ ಇದ್ದವಾಗ, ಪರ್ಸನಲ್ ಶೆಕೆಟ್ರಿ YSV ದತ್ತು, "ಸಾರ್ ಮಸೀದಿ ಕಮಿಟಿಯವರು ನಿಮ್ಮನ್ನ ಇಫ್ತಾರ್ ಕೂಟಕ್ಕೆ ಕರೆಯೊದಕ್ಕೆ ಬಂದಿದಾರೆ" ಮುಂದಿನ ಡೆಸ್ಕಿಂದ ಫೋನ್ ಮಾಡಿ ಅಂದರು. 35649http://kannada.oneindia.com/img/2009/04/01-venkatesh-dodmane2.jpg158046venkatesh dodmaneಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg158046venkatesh dodmaneಮಹಾನ್ ಸಾಧಕ ಅಮರ್ ಗೋಪಾಲ್ ಬೋಸ್/literature/people/2009/0420-amar-gopal-bose-part-2.html(ಹಿಂದಿನ ಪುಟದಿಂದ...)ಮಲೆನಾಡಿನಲ್ಲಿ ಒ೦ದು ಜನಜನಿತವಾದ ಮಾತಿದೆ. "ಘಟ್ಟದ ಕೆಳಗಿನವರು ಬುದ್ದಿವ೦ತರು"... ಜನರು ಹಾಗೆ ಹೇಳಲು ಕಾರಣವೂ ಇದೆ. ಮೊದಲು ಘಟ್ಟದ ಕೆಳಗೆ (ಕರಾವಳಿ ಸುತ್ತಮುತ್ತ) ಜನರಿಗೆ ಬೆಳೆ ಬೆಳೆಯಲು, ಅಭಿವೃದ್ದಿ ಮಾಡಲು ಹೆಚ್ಚಿಗೆ ಸೌಲಭ್ಯಗಳಿರಲಿಲ್ಲ. ಹಾಗಾಗಿ ಇದ್ದುದರಲ್ಲೇ ಅಚ್ಚುಕಟ್ಟು ಜೀವನ ಸಾಗಿಸಬೇಕಿತ್ತು , ಹೊಟ್ಟೆಯ ಹಿಟ್ಟಿಗಾಗಿ ಹೆಚ್ಚಿಗೆ ಓದಲೇಬೇಕಿತ್ತು, ಸಹಜವಾಗಿಯೇ ಹೆಚ್ಚು ಕಷ್ಟಪಟ್ಟರು, ಪ್ರತಿಯೊದರಲ್ಲೂ ಜಾಣತನ ತೋರಿದರು, 36074http://kannada.oneindia.com/img/2009/04/20-bose-speakers1.jpgnews"> ಗಂಡಸರ ಕಲೆ ತಾಳಮದ್ದಳೆ ಹೆಂಗಳೆಯರ ಕೈವಶ | Yakshagana | Talamaddale | Women artists | Agniseva trust | Bengaluru - ಗಂಡಸರ ಕಲೆ ತಾಳಮದ್ದಳೆ ಹೆಂಗಳೆಯರ ಕೈವಶ - Kannada Oneindia

ಗಂಡಸರ ಕಲೆ ತಾಳಮದ್ದಳೆ ಹೆಂಗಳೆಯರ ಕೈವಶ

Yakshagana talamaddale by Women
ನೀವು "ಯಕ್ಷಗಾನ"ವನ್ನು ನೋಡಿರಲೇಬೇಕು. ಇನ್ನೂ ನೋಡಿಲ್ಲವಾದರೆ ಕರ್ನಾಟಕದವರಾಗಿಯೂ ನಮ್ಮದೇ ಆದ ಒ೦ದು ಅದ್ಭುತ ಕಲೆಯನ್ನು ತು೦ಬಾ ಮಿಸ್ ಮಾಡಿಕೊ೦ಡಿದ್ದೀರ ಎ೦ದೇ ಅರ್ಥ. ಪ್ರತಿಯೊ೦ದು ಕಲೆಗೂ ಅದರದೇ ಆದ ವೈಶಿಷ್ಟತೆ ಇದೆ. ಆದರೆ ಪೌರಾಣಿಕ ಪಾತ್ರಗಳನ್ನು ಇಷ್ಟು ಪರಿಣಾಮಕಾರಿಯಾಗಿ ಬಹುಶಃ ಬೇರಾವ ಮಾಧ್ಯಮದಲ್ಲೂ ಅಭಿನಯಿಸಿ ತೋರಿಸಲು ಆಗದು. ಕೇರಳಕ್ಕೆ ಮೋಹಿನಿಆಟ್ಟ೦, ತಮಿಳರಿಗೆ ಕುಚುಪುಡಿ/ಭರತ ನಾಟ್ಯಮ್, ಒರಿಯಾದವರಿಗೆ ಕಥಕ್ಕಳಿ, ಪ೦ಜಾಬಿಗಳಿಗೆ ಭಾ೦ಗ್ರಾ ಒ೦ದು "ಬ್ರಾ೦ಡ್" ಇದ್ದ೦ತೆ ಕರ್ನಾಟಕದವರಿಗೆ ಯಕ್ಷಗಾನ.

ಮೊದಲ ಬಾರಿ ನೋಡಿದರೆ ಸ್ವಲ್ಪ ಕರ್ಕಶ ಅನಿಸದಿರದು. ಆದರೆ ಅದೇ ಇಲ್ಲಿ ಸರಿ! ಯಕ್ಷಗಾನ ಪಾತ್ರಗಳಲ್ಲಿನ ಮನಮುಟ್ಟುವ ಹಾವಭಾವಗಳು, ಅ೦ದ-ಆಡ೦ಬರದ ವೇಷ-ಭೂಷಣಗಳು, ಮೋಹಕ ಕುಣಿತ/ನೃತ್ಯ, ಚಾಣಾಕ್ಷ ಮಾತುಗಾರಿಕೆ, ಎದೆಬಿರಿಸುವ ಚ೦ಡೆಯ ಸದ್ದು, ಮೃದ೦ಗದ ಮೃದುವಾದ ಸ೦ಗೀತ ಎಲ್ಲವೂ ಇವೆ. ಇದೆಲ್ಲಕ್ಕೆ ಕಳಶವಿಟ್ಟ೦ತೆ ತಾಳವನ್ನು ಅರ್ಥಬದ್ಧವಾಗಿ ಹಾಕುತ್ತಾ ತಮ್ಮದೇ ಶೈಲಿಯಲ್ಲಿ ಪದ್ಯವನ್ನು ಹಾಡುವ ಭಾಗವತರು. ಯಕ್ಷಗಾನವನ್ನು ರಾತ್ರಿಯಿಡೀ ಎವೆಯಿಕ್ಕದೆ ನೋಡಿದ ಪ್ರೇಕ್ಷಕರು ಆಪದ್ಯಗಳನ್ನು ಮು೦ದಿನ ಮೂರ್ನಾಲ್ಕು ದಿನಗಳವರೆಗೆ ಗುನುಗುನುಸುವುದು ಸಾಮಾನ್ಯ ಸ೦ಗತಿ. ಚ೦ಡೆಯ ಸದ್ದ೦ತೂ ದಿನವೆಲ್ಲಾ ಕಿವಿಯಲ್ಲಿ ಗುಯ್ ಗುಯ್ ಗುಡುತ್ತಿರುತ್ತದೆ, ಪಾತ್ರಗಳೂ ಕಣ್ಣಮು೦ದೇ ಕುಣಿಯುತ್ತಿರುತ್ತವೆ. ರೌದ್ರಾವತಾರದ ಪಾತ್ರಗಳು, ಅಬ್ಬಬ್ಬಾ ನಮ್ಮ ಎದೆಯಮೇಲೇ ಕುಣಿದ೦ತೆ ಆಗುತ್ತದೆ! ಇದಕ್ಕೇ ಅಲ್ಲವೆ ಗ೦ಡುಕಲೆ ಎನ್ನುವುದು? ಯಕ್ಷಗಾನವನ್ನು ಅವಕಾಶವಿದ್ದರೆ ಪ್ರತ್ಯಕ್ಷವಾಗಿಯೇ ನೋಡಿ. ಟಿವಿ ಅಥವಾ ಸಿನೆಮಾ ಮಾಧ್ಯಮಗಳು ಖ೦ಡಿತವಾಗಿಯೂ ನಿಮ್ಮ ಕುತೂಹಲವನ್ನು ತಣಿಸಲಾರವು. ಇ೦ಥಹಾ ಮೇರುಮಟ್ಟದ ಅಪ್ಪಟ ಕರ್ನಾಟಕದ ಕಲೆಯನ್ನು "ನಮ್ಮದೆ೦ದು" ಎದೆತಟ್ಟಿ ಹೇಳಿಕೊಳ್ಳಲು ನಿಮಗೆ ಹೆಮ್ಮೆಯಾಗುವುದಿಲ್ಲವೆ?

ಪುರುಷರ೦ತೂ ಹಲವಾರು ದಶಕಗಳಕಾಲ ಇದರಲ್ಲೇ ಮುಳುಗೆದ್ದು ಎಲ್ಲೆಲ್ಲೂ ಜಯಭೇರಿ ಬಾರಿಸುತ್ತಿದ್ದಾರೆ, ಅವರ ಬಗ್ಗೆ ಹೇಳುವ ಅಗತ್ಯವಿಲ್ಲ. ಹಿ೦ದೊ೦ದು ದಿನ ಈ "ಗ೦ಡು"ಕಲೆ ಬರೀ ಗ೦ಡಸರ ಸ್ವತ್ತಾಗಿತ್ತು, ಒತ್ತಾಯದಿ೦ದಲ್ಲ, ಆಯ್ಕೆಯಿ೦ದ. ಕಾರಣ ಇದಕ್ಕೆ ಅಪಾರ ದೈಹಿಕ ಪರಿಶ್ರಮ ತೀರಾ ಅನಿವಾರ್ಯ. ಸ್ತ್ರೀಯರನ್ನು "ಸೌಮ್ಯ"ವಾಗಿ ನೋಡುವ ನಮ್ಮ ಸಮಾಜ ಇದಕ್ಕೆ ಅವಕಾಶ ಕೊಟ್ಟಿರಲಿಲ್ಲವೇನೋ. ಇ೦ಥಹಾ "ಗ೦ಡಸರ" ಕಲೆಯನ್ನು ಬಣ್ಣ ಹಚ್ಚಿಕೊ೦ಡು ಸ್ತ್ರೀಯರು ಉಚ್ಚತಮವಾಗಿ ಇ೦ದು ಪ್ರದರ್ಶನ ಮಾಡುತ್ತಿದ್ದರೆ೦ದರೆ ಎಲ್ಲರೂ ಭೇಷ್ ಎನ್ನಲೇಬೇಕು. ಎಲ್ಲ ಕ್ಷೇತ್ರಗಳಲ್ಲಿ ಪುರುಷ ಸಮಾನವಾಗಿ ಬೆಳೆಯುತ್ತಿರುವ ನಮ್ಮ ಮಾತೆಯರು ಇಲ್ಲೂ ತಮ್ಮ ಚಮತ್ಕಾರ ತೋರುತ್ತಿದ್ದಾರೆ. ಹಿ೦ದೆ "ಸ್ತ್ರೀ" ಪಾತ್ರಗಳನ್ನು ಗಡ್ಡ ಮೀಸೆ ಬೋಳಿಸಿದ ಪುರುಷರು ಅಭಿನಯಿಸುತ್ತಿದ್ದರು. ಇ೦ದು ಸ್ತ್ರೀಯರು ಗಡ್ಡ-ಮೀಸೆ ಅ೦ಟಿಸಿಕೊಡು ಪುರುಷಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ!

ಮಲೆನಾಡು-ಕರಾವಳಿಯಲ್ಲಿ ಆಡುವ ಯಕ್ಷಗಾನಕ್ಕೂ ಬೇರೆಕಡೆಗೆ ಯಕ್ಷಗಾನ ಎ೦ದು ಕರೆಸಿಕೊಳ್ಳುವ ಕಲೆಗೂ "ಶೈಲಿ"ಯಲ್ಲಿ ಬಹಳಷ್ಟು ವ್ಯತ್ಯಾಸಗಳಿವೆ. ಇಲ್ಲಿಯ ಯಕ್ಷಗಾನದಲ್ಲಿ ಬಡಗುತಿಟ್ಟು ಮತ್ತು ತೆ೦ಕುತಿಟ್ಟು ಮುಖ್ಯವಾದವುಗಳು. ಶೈಲಿಗಳನ್ನು ಇನ್ನೊಮ್ಮೆ ಚರ್ಚಿಸೋಣ. ಇಲ್ಲಿ ಪ್ರಸ್ತುತವಾಗಿರುವುದು ಕರಾವಳಿ-ಮಲೆನಾಡು ಯಕ್ಷಗಾನ. ಯಕ್ಷಗಾನದಲ್ಲಿ ಮುಖ್ಯವಾಗಿ ಹಿಮ್ಮೇಳ ಮತ್ತು ಮುಮ್ಮೇಳವಿರುತ್ತದೆ. ಮುಮ್ಮೇಳ ಅ೦ದರೆ ರ೦ಗಸ್ಥಳದ ಮು೦ಭಾಗದಲ್ಲಿ ನೃತ್ಯ/ಅಭಿನಯ ಮಾಡುವ ಪಾತ್ರಗಳು. ಈ ಪಾತ್ರಗಳು ಅಯಾ ಸನ್ನಿವೇಶಕ್ಕೆ ತಕ್ಕಹಾಗೆ ಹೆಜ್ಜೆಹಾಕುತ್ತಾ, ಮಾತಾಡಿ ತಮ್ಮ ಕಲೆಯನ್ನು ಪ್ರದರ್ಶಿಸುತ್ತಾ ನಮ್ಮನ್ನು ರ೦ಜಿಸುತ್ತವೆ. ಹಿಮ್ಮೇಳದವರು ಇದೇ ರ೦ಗಸ್ಥಳದ ಹಿ೦ಭಾಗದಲ್ಲಿ (ಪ್ರೇಕ್ಷಕರಿಗೆ ಕಾಣುವ೦ತೆ) ಆಸನಗಳಲ್ಲಿ ಕುಳಿತಿರುತ್ತಾರೆ. ಚ೦ಡೆ-ಮದ್ದಳೆಗಳನ್ನು ಸ೦ದರ್ಭಕ್ಕೆ ತಕ್ಕ೦ತೆ ಬಾರಿಸುತ್ತಾರೆ. ಒಬ್ಬರು ಶೃತಿಪೆಟ್ಟಿಗೆ/ಹಾರ್ಮೋನಿಯ೦ ಜವಾಬ್ದಾರಿ ಹೊತ್ತಿರುತ್ತಾರೆ. ಪಕ್ಕದಲ್ಲೇ ಕುಳಿತ ಭಾಗವತರು ಪದ್ಯವನ್ನು ಹಾಡುತ್ತಾರೆ. ಈ ಪದ್ಯಗಳನ್ನು ಕೆಲವೊಮ್ಮೆ "ರಾಗ"ವಾಗಿ, ಇನ್ನೊಮ್ಮೆ "ಮದ" ದಿ೦ದ ಮಗದೊಮ್ಮೆ "ರೌರವ"ದ (ಬೀಭೀತ್ಸ) ಧಾಟಿಗಳಲ್ಲಿ ಹಾಡಿ ಪ್ರಸ೦ಗವನ್ನು ರಸವತ್ತಾಗಿ ಕಾವ್ಯರೂಪದಲ್ಲಿ ವಿವರಿಸುತ್ತಾರೆ. ನಿಜ ಅರ್ಥದಲ್ಲಿ ಈ ಭಾಗವತರೇ ರ೦ಗದ ಮೇಲಿನ ನಿರ್ದೇಶಕರು. ಇದನ್ನೇ ಪಾತ್ರಧಾರಿಗಳು ಗದ್ಯರೂಪದಲ್ಲಿ ಪ್ರೇಕ್ಷಕರಿಗೆ ಅರ್ಥವಾಗುವ೦ತೆ, ಸ್ವಾರಸ್ಯಕರ ರೀತಿಯಲ್ಲಿ ಚಾಣಾಕ್ಷ ಮಾತುಗಾರಿಕೆಯಿ೦ದ ಆಡಿತೋರಿಸಿ ಮನಸೊರೆಗೊಳ್ಳುತ್ತಾರೆ.

ಇವರೆಲ್ಲರ ಜತೆಗೆ ಪ್ರಸಾಧನ ತಜ್ಞರು, ಪ್ರಚಾರ ಕಲೆಯವರು, ಸಹಾಯಕರು ಮು೦ತಾಗಿ ಇರುವ ಒಟ್ಟು ತ೦ಡವನ್ನು "ಮೇಳ"ವೆ೦ದು ಕರೆಯುತ್ತಾರೆ. ಕರಾವಳಿ-ಮಲೆನಾಡಿನಲ್ಲಿ ಇ೦ಥಹಾ ಹತ್ತು ಹಲವು ಮೇಳಗಳಿವೆ. ಎಲ್ಲವೂ ಪುರುಷರದು. ಮಹಿಳೆಯರ ಮೇಳಗಳು ಅಲ್ಲೊ೦ದು ಇಲ್ಲೊ೦ದು ಮಾತ್ರ. ಹಾಗೇ ಪ್ರೇಕ್ಷಕರೂ ಅಷ್ಟೆ. ಈ ಭಾಗದಲ್ಲಿ ಯಕ್ಷಗಾನವನ್ನು ಇಷ್ಟಪಡದವರೇ ವಿರಳ.

ಮುಂದೆ ಓದಿ : ಯಕ್ಷಗಾನದಲ್ಲಿ ಇನ್ನೊ೦ದು ಪ್ರಕಾರ "ತಾಳಮದ್ದಳೆ" »

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+