ವರ್ಗಾವಣೆ : ಶಿಕ್ಷಣ ಸಚಿವರ ಶ್ಲಾಘನೀಯ ಯೋಜನೆ

ಮಾನ್ಯ ಸಚಿವರು ಶಿಕ್ಷಕರ ವರ್ಗಾವಣೆಯಲ್ಲಿ ನಡೆಯುವ ಅಕ್ರಮ, ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಅವಶ್ಯವಿರುವ ಶಿಕ್ಷಕರನ್ನು ಸಂದರ್ಶನ ಮಾಡಿ, ಅವರು ಇಚ್ಚಿಸಿದ ಸ್ಥಳಗಳಲ್ಲಿ ವರ್ಗಾವಣೆ ಮಾಡುವುದು ಮತ್ತು ನಿಜವಾಗಿಯೂ ಶಿಕ್ಷಕರ ಕೊರತೆಯಿದ್ದರೆ ತಕ್ಷಣವೇ ಕೆಲಸ ಆಗುವಂತೆ ಮಾಡುವತ್ತ ಸಾಗಿರುವುದು ಖಂಡಿತ ಅತ್ಯಂತ ಶ್ಲಾಘನೀಯವಾದುದು.
ಈವರೆಗೆ ತಮ್ಮ ಪ್ರಭಾವದಿಂದ ಹಾಗೂ ತಮ್ಮ ಹಣಬಲದಿಂದ ವರ್ಗಾವಣೆಯನ್ನು ಮಾಡಿಸಿಕೊಳ್ಳುತ್ತಿದ್ದ ಪ್ರಭಾವಿಗಳು ಹಾಗೂ ಶ್ರೀಮಂತರ ನಡುವೆ, ವರ್ಗಾವಣೆಗೋಸ್ಕರ ವಿಧಾನಸೌಧಕ್ಕೆ ಅಲೆಯುವ, ಹೊಟ್ಟೆಬಾಕ ದಲ್ಲಾಳಿಗಳ ಜೇಬು ತುಂಬಿಸುವ ಮಧ್ಯಮ ವರ್ಗದವರ ನಾಯಿಪಾಡಿಗಿನ್ನು ಬಿಡುಗಡೆಯ ಸೂಚನೆ.
ಹಾಗೆಯೇ ತಮ್ಮ ಅಸಹಾಯಕತೆಯನ್ನು ವಿದ್ಯಾರ್ಥಿಗಳ ಮೇಲೆ ಪ್ರದರ್ಶಿಸುವ ಹಾಗೂ ಉದಾಸೀನತೆಯಿಂದ ಕೆಲಸ ನಿರ್ವಹಿಸುವ ಶಿಕ್ಷಕರ ಕಿರಿಕಿರಿಯ ಕಾಟ ವಿದ್ಯಾರ್ಥಿಗಳಿಗೂ ತಪ್ಪುತ್ತದೆ. ಹಾಗೂ ಫಲಾನುಭವಿ ಶಿಕ್ಷಕರಿಂದ ಇನ್ನೂ ಹೆಚ್ಚಿನ ಪ್ರಾಮಾಣಿಕ ಕರ್ತವ್ಯವನ್ನು ಅಪೇಕ್ಷಿಸಬಹುದು.
ಸಚಿವರ ಈ ಉತ್ತಮ ಯೋಜನೆಯ ಅನುಷ್ಠಾನದ ಹಿಂದೆ ಇನ್ನೂ ಹೆಚ್ಚಿನ ಪ್ರಾಮಾಣಿಕತೆಯನ್ನು ಅಪೇಕ್ಷಿಸುತ್ತ ಈ ಯೋಜನೆಯು ಧೀರ್ಘಕಾಲ ದೊರಕುವಂತಾಗಲಿ ಎಂದು ಹಾರೈಸುತ್ತೇನೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications