'ಕೆಪಿಐಟಿ ಕಮ್ಮಿನ್ಸ್'ನ ಸಾಮಾಜಿಕ ಕಳಕಳಿ

ಉದ್ಯೋಗಿಗಳಿಂದ ಹಣವನ್ನು ಸಂಗ್ರಹಿಸಿ 'ಯೂತ್ ಫಾರ್ ಸೇವಾ' ಎಂಬ ಸಂಸ್ಥೆಯ ಮೂಲಕ ತನ್ನ ಕರ್ತವ್ಯವನ್ನು ನಿರ್ವಹಿಸಲು ಕಂಪನಿ ನಿರ್ಧರಿಸಿದೆ. ಈಗಾಗಲೇ ಸಂಗ್ರಹ ಕಾರ್ಯ ಆರಂಭವಾಗಿದೆ. ಸುಮಾರು 8000 ಉದ್ಯೋಗಿಗಳಿರುವ ಸಂಸ್ಥೆಯಲ್ಲಿ ಬಹುಪಾಲು ಎಲ್ಲರೂ ಈ ಸತ್ಕಾರ್ಯದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಕಂಪನಿ ಈ ತರಹದ ಇನ್ನು ಕೆಲವು ಉತ್ತಮ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಈ ಕಾರಣಕ್ಕಾಗಿಯೇ ಕಂಪನಿ 'ವಿ - ಕೇರ್' ಎಂಬ ಉದ್ಯೋಗಿಗಳ ತಂಡವನ್ನು ಕಟ್ಟಿದೆ. ಈಗ್ಗೆ ಕೆಲವು ದಿನಗಳ ಹಿಂದೆ ನಗರದ ವೈಟ್ ಫೀಲ್ಡ್ ನಲ್ಲಿರುವ ಒಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡು ಅಲ್ಲಿರುವ ಮಕ್ಕಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಕಲ್ಪಿಸಲು 'ಅಕ್ಷಯ ಪಾತ್ರೆ' ಯೋಜನೆಯಡಿ ಕೈ ಜೋಡಿಸಿತ್ತು. ಈ ಕಾರಣಕ್ಕಾಗಿ ತನ್ನ ಉದ್ಯೋಗಿಗಳಿಂದ ಸಂಗ್ರಹಿಸಲ್ಪಟ್ಟ ಸುಮಾರು 3 ಲಕ್ಷ ರು.ಗಳನ್ನು ಯೋಜನೆಯಲ್ಲಿ ತೊಡಗಿಸಿದೆ.
'ಸಮರ್ಥನಂ ಟ್ರಸ್ಟ್' ಎಂಬ ಅಂಧ ಮಕ್ಕಳ ಬದುಕಿನಲ್ಲಿ ಹರ್ಷವನ್ನು ತುಂಬುವ ಸಂಸ್ಥೆಯೊಂದಿಗೆ ಕೈ ಜೋಡಿಸಿರುವ 'ಕೆಪಿಐಟಿ ಕಮಿನ್ಸ್', ಬದುಕಿನಲ್ಲಿ ಸಾರ್ಥಕತೆಯನ್ನು ಕಂಡುಕೊಳ್ಳುವ ಇಚ್ಛೆಯುಳ್ಳ ತನ್ನ ಉದ್ಯೋಗಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ.
ಯಾರ ನೋವಿಗೂ ಸ್ಪಂದಿಸದಿರುವ, ಆಧುನೀಕತೆಯ ಅಮಲಿನಲ್ಲಿ, ಶ್ರೀಮಂತಿಕೆಯ ಅಟ್ಟಹಾಸದಲ್ಲಿ ಮಾನವೀಯತೆಯನ್ನೇ ಮರೆಯುವ ಹಲವಾರು ಸ್ವಾರ್ಥ ವಿದೇಶೀ ಕಂಪನಿಗಳ ಮಧ್ಯೆ, ಪ್ರಚಾರಕ್ಕಾಗಿ ಟಿವಿಗಳಿಗೆ, ದಿನಪತ್ರಿಕೆಗಳಿಗೆ, ಪೋಸು ನೀಡುತ್ತ ಸಹಾಯಮಾಡುವ ಡೋಂಗಿಗಳ ಮಧ್ಯೆ, 'ಕೆಪಿಐಟಿ ಕಮಿನ್ಸ್' ಕಂಪನಿ ಎಲೆಮರೆಕಾಯಿಯಂತೆ ತನ್ನ ಕೈಂಕರ್ಯದಲ್ಲಿ ತೊಡಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications