ಮೌಖಿಕ ವಿಮರ್ಶೆಯ ಮಹಾ ದಾರ್ಶನಿಕ

ಕೀ ರಂ ಹೆಚ್ಚು ಬರೆದಿಲ್ಲ. ಬರೆಯುವ ಬಗ್ಗೆ ಅವರಿಗೆ ಅಂತಹ ಒಲವೂ ಇರಲಿಲ್ಲ. ಆದರೆ ನಮ್ಮ ಜನಪದರ ಹಾಗೆ ಅವರು ತಮ್ಮ ಮೌಖಿಕ ವಿಮರ್ಶೆಯ ಮೂಲಕ ಜನರನ್ನು ಸುಲಭವಾಗಿ ತಲುಪಿ ಬರಹಗಳ ಮಿತಿಯನ್ನು ನಾಡಿಗೆ ತೋರಿಸಿದರು. ಕನ್ನಡ ವಿವಿ ಯಲ್ಲಿ ನಾನು ಕೀ ರಂ ಅವರ ಜೊತೆಗಿದ್ದೆ. ಸಾಹಿತ್ಯ ಮತ್ತು ಜಾನಪದವನ್ನು ಸಂಸ್ಕೃತಿಯೊಂದರ ವಿಭಿನ್ನ ಅಭಿವ್ಯಕ್ತಿಗಳೆಂದು ಭಾವಿಸಿದ್ದ ಅವರು ಪಂಪನ ಕಾವ್ಯವನ್ನು ಓದಿದ ಮರು ಕ್ಷಣದಲ್ಲಿ ಅವರು ತಾಳಮದ್ದಳೆಯ ಬಗ್ಗೆ ಮಾತಾಡುತ್ತಿದ್ದರು.
ಹುಲಿಗೆಮ್ಮ ದೈವದ ಪಾಯಸ ಪವಾಡದೊಂದಿಗೆ ಕುಮಾರವ್ಯಾಸನ ಕಾವ್ಯದ ದ್ರೌಪದಿ ಸ್ವಯಂವರದ ಭಾಗವನ್ನು ಜೋಡಿಸುತ್ತಿದ್ದರು. ಮೈಲಾರಲಿಂಗನ ಜಾತ್ರೆಯನ್ನು ಬೇಂದ್ರೆ ಕಾವ್ಯದೊಡನೆ ಇರಿಸಿ ಸಂಭ್ರಮಿಸುತ್ತಿದ್ದರು. ಈ ಬಗೆಯ ಅವರ ಚಿಂತನಾ ವಿನ್ಯಾಸವು ನಮ್ಮನ್ನು ಸಾಹಿತ್ಯ-ಜಾನಪದಗಳ ಕೃತಕ ವಿಭಜನೆಗಳ ಆಚೆ ಕೊಂಡೊಯ್ಯುತ್ತಿದ್ದವು. ನಾನು ನನ್ನ ಜೀವಿತಾವಧಿಯಲ್ಲಿ ಕಂಡ ಬಹುದೊಡ್ಡ ದಾರ್ಶನಿಕ ಕೀ ರಂ.ಅವರಿಗೆ ನನ್ನ ನಮನಗಳು
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications