ಕುಡಿಯೋದು ಕಾವೇರಿ ನೀರು, ಆಡೋದು ಮಾತ್ರ...!

ಉದಾಹರಣೆ 1 : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಪುಟ್ಟದಾಗಿ ಒಂದು ಸಾಫ್ಟ್ ವೇರ್ ಸಂಸ್ಥೆ ಹುಟ್ಟು ಹಾಕಿ ಇಂದು ಜಾಗತಿಕವಾಗಿ ಪ್ರಾಬಲ್ಯ ಮೆರೆಯುತ್ತಿರುವ ಸಂಸ್ಥೆಯ ಸಂಸ್ಥಾಪಕರು ಪಂಚತಾರ ಹೋಟೆಲ್ ನಲ್ಲಿ ಕನ್ನಡ ಏನಿದ್ರೂ ಮನೇಲಿ, ಹೊರಗಡೆ ಕನ್ನಡ ಇಲ್ಲಪ್ಪಾ ಎನ್ನುತ್ತಾರೆ. ಇದನ್ನು ಕೇಳಿ ಪಕ್ಕದಲ್ಲಿದ್ದವರು ಗುಳ್ಳನೆ ನಗುತ್ತಾರೆ. ಇವರು ಮೈಸೂರು ಮೂಲದ ಕನ್ನಡಿಗರು.
ಉದಾಹರಣೆ 2 : ಕನ್ನಡದ ಉದ್ಯಮಿಯೊಬ್ಬರು ಇನ್ನೂ ಉದ್ಘಾಟನೆಗೊಳ್ಳಬೇಕಾಗಿರುವ ತನ್ನ ಸಂಸ್ಥೆಯ ಗ್ಲಾಸ್ ಸಂಬಂಧಿ ಕೆಲಸಕ್ಕಾಗಿ ಬಿಹಾರ್ ಮೂಲದ ಕಂಟ್ರಾಕ್ಟರ್ ಒಬ್ಬನಿಗೆ ಲಕ್ಷ ಲಕ್ಷ ಮುಂಗಡ ನೀಡಿ ಕೆಲಸ ಒಪ್ಪಿಸುತ್ತಾನೆ. ಸಾವಿರ ರೂಪಾಯಿಯ ಕೆಲಸ ಮಾಡದ ಈತ ಕೆಲಸ ಮುಗಿಸದೆ ಓಡಾಡುತ್ತಿರುತ್ತಾನೆ. ಕೆಲಸ ಮುಗಿಸೆಂದು ಉದ್ಯಮಿ ಒತ್ತಡ ಹೇರಿದರೆ ರೌಡಿಗಳನ್ನು ಬಿಟ್ಟುಹೊಡೆಸುತ್ತೇನೆ ಎಂದು ಧಮ್ಕಿ ಹಾಕುತ್ತಾನೆ.
ಉದಾಹರಣೆ 3 : ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಸಂಬಂಧ ಮಾಧುರ್ಯ ಮೆಲೋಡಿಯಸ್ ನವರು ರಸಸಂಜೆ ಕಾರ್ಯಕ್ರಮ ನಡೆಸಿ ಕೊಡುತ್ತಾರೆ. ದಿ.ವಿಷ್ಣು ಅವರ ಸೂರ್ಯವಂಶ ಚಿತ್ರದ 'ಸೇವಂತಿಯೇ.. ಸೇವಂತಿಯೇ' ಹಾಡುತ್ತಿರಬೇಕಾದರೆ ಕುಡಿದ ಅಮಲಿನಲ್ಲಿದ್ದ ವ್ಯಕ್ತಿ "ರಜನಿ ಪಾಡ್ ಪಾಡಿಯಾ" ಎಂದು ಕೂಗುತ್ತಾನೆ. ಅಲ್ಲಾಪ್ಪಾ. ನೀನು ಕರ್ನಾಟಕದಲ್ಲಿ ಇದ್ದೀಯಾ .. ತಮಿಳುನಾಡಿನಲ್ಲಿ ಇದ್ದೀಯ ಎಂದು ನಾನು ಆತನನ್ನು ಕೇಳಿದ್ರೆ, ಸುಮ್ನಿರು ಗುರು ಎಂದು ನಮ್ಮ ಬಾಯನ್ನೇ ಕಾರ್ಯಕ್ರಮದ ಪ್ರಾಯೋಜಕರು ಮುಚ್ಚಿಸುತ್ತಾರೆ. ಆ ಹಾಡಿನ ನಂತರ ರಜನಿ ಶಿವಾಜಿ ಚಿತ್ರದ ಹಾಡನ್ನು ಹಾಡುತ್ತಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications